Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Published : Apr 03, 2024, 10:02 AM ISTUpdated : Apr 03, 2024, 10:03 AM IST

ಡಿಕೆ ಬ್ರದರ್ಸ್ ಕೋಟೆಯಿಂದಲೇ ಅಮಿತ್ ಶಾ ರಣಕಹಳೆ 
ರೋಡ್ ಶೋ ಮೂಲಕ ಅಲೆ ಎಬ್ಬಿಸಿದ ಅಮಿತ್ ಶಾ
ಡಿಕೆಶಿ ಸೋದರರಿಗೆ ನಡುಕ ಹುಟ್ಟಿಸಿತಾ ರೋಡ್ ಶೋ?

ಲೋಕಸಭೆ ಎಲೆಕ್ಷನ್‌ನಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ(Amit Shah) ರಣತಂತ್ರ ಹೆಣೆದಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿದ ಬಿಜೆಪಿ(BJP) ಚಾಣಕ್ಯ ಬಂಡಾಯ ಶಮನ ಜೊತೆಗೆ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ನೀತಿ ಪಾಠ ಮಾಡಿದ ಶಾ, ಯಾರು ಅಸಮಾಧಾನಿತ ನಾಯಕರು ಇದ್ದಾರೆ ಅವರಿಗೆ ಗೆಲ್ಲಿಸುವ ಟಾಸ್ಕ್ ಕೊಟ್ಟಿದ್ದಾರೆ. ಇನ್ನು ಡಿ.ಕೆ ಬ್ರದರ್ಸ್ ಅಡ್ಡಾದಲ್ಲಿ ರಣಕಹಳೆ ಮೊಳಗಿಸಿದ ಶಾ 5 ಲಕ್ಷ ಅಂತರದಲ್ಲಿ ಡಾಕ್ಟರ್ ಸಿ.ಎನ್ ಮಂಜುನಾಥ್( Dr. C.N.Manjunath) ಗೆಲ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಡಿಸಿಎಂ  ಡಿ.ಕೆ ಶಿವಕುಮಾರ್‌ರನ್ನ(DK Shivakumar) ಕ್ಷೇತ್ರದಲ್ಲೇ ಕಟ್ಟಿ ಹಾಕೋದು ಬಿಜೆಪಿಯ ಪ್ಲ್ಯಾನ್‌ ಆಗಿದೆ. ರಾಜ್ಯಾದ್ಯಂತ ಡಿಕೆಶಿ ಹೆಚ್ಚು ಓಡಾಡದಂತೆ ತಡೆಯುವ ಉದ್ದೇಶ ಇದರ ಹಿಂದಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಹಣಕಾಸಿನ ತೊಡಕಿದ್ದು, ವೃತ್ತಿಯಲ್ಲಿ ಅನುಕೂಲ ಇದೆ..

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more