Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Published : Apr 03, 2024, 10:02 AM ISTUpdated : Apr 03, 2024, 10:03 AM IST

ಡಿಕೆ ಬ್ರದರ್ಸ್ ಕೋಟೆಯಿಂದಲೇ ಅಮಿತ್ ಶಾ ರಣಕಹಳೆ 
ರೋಡ್ ಶೋ ಮೂಲಕ ಅಲೆ ಎಬ್ಬಿಸಿದ ಅಮಿತ್ ಶಾ
ಡಿಕೆಶಿ ಸೋದರರಿಗೆ ನಡುಕ ಹುಟ್ಟಿಸಿತಾ ರೋಡ್ ಶೋ?

ಲೋಕಸಭೆ ಎಲೆಕ್ಷನ್‌ನಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ(Amit Shah) ರಣತಂತ್ರ ಹೆಣೆದಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿದ ಬಿಜೆಪಿ(BJP) ಚಾಣಕ್ಯ ಬಂಡಾಯ ಶಮನ ಜೊತೆಗೆ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ನೀತಿ ಪಾಠ ಮಾಡಿದ ಶಾ, ಯಾರು ಅಸಮಾಧಾನಿತ ನಾಯಕರು ಇದ್ದಾರೆ ಅವರಿಗೆ ಗೆಲ್ಲಿಸುವ ಟಾಸ್ಕ್ ಕೊಟ್ಟಿದ್ದಾರೆ. ಇನ್ನು ಡಿ.ಕೆ ಬ್ರದರ್ಸ್ ಅಡ್ಡಾದಲ್ಲಿ ರಣಕಹಳೆ ಮೊಳಗಿಸಿದ ಶಾ 5 ಲಕ್ಷ ಅಂತರದಲ್ಲಿ ಡಾಕ್ಟರ್ ಸಿ.ಎನ್ ಮಂಜುನಾಥ್( Dr. C.N.Manjunath) ಗೆಲ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಡಿಸಿಎಂ  ಡಿ.ಕೆ ಶಿವಕುಮಾರ್‌ರನ್ನ(DK Shivakumar) ಕ್ಷೇತ್ರದಲ್ಲೇ ಕಟ್ಟಿ ಹಾಕೋದು ಬಿಜೆಪಿಯ ಪ್ಲ್ಯಾನ್‌ ಆಗಿದೆ. ರಾಜ್ಯಾದ್ಯಂತ ಡಿಕೆಶಿ ಹೆಚ್ಚು ಓಡಾಡದಂತೆ ತಡೆಯುವ ಉದ್ದೇಶ ಇದರ ಹಿಂದಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಹಣಕಾಸಿನ ತೊಡಕಿದ್ದು, ವೃತ್ತಿಯಲ್ಲಿ ಅನುಕೂಲ ಇದೆ..

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more