Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Published : Apr 03, 2024, 10:02 AM ISTUpdated : Apr 03, 2024, 10:03 AM IST

ಡಿಕೆ ಬ್ರದರ್ಸ್ ಕೋಟೆಯಿಂದಲೇ ಅಮಿತ್ ಶಾ ರಣಕಹಳೆ 
ರೋಡ್ ಶೋ ಮೂಲಕ ಅಲೆ ಎಬ್ಬಿಸಿದ ಅಮಿತ್ ಶಾ
ಡಿಕೆಶಿ ಸೋದರರಿಗೆ ನಡುಕ ಹುಟ್ಟಿಸಿತಾ ರೋಡ್ ಶೋ?

ಲೋಕಸಭೆ ಎಲೆಕ್ಷನ್‌ನಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ(Amit Shah) ರಣತಂತ್ರ ಹೆಣೆದಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿದ ಬಿಜೆಪಿ(BJP) ಚಾಣಕ್ಯ ಬಂಡಾಯ ಶಮನ ಜೊತೆಗೆ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ನೀತಿ ಪಾಠ ಮಾಡಿದ ಶಾ, ಯಾರು ಅಸಮಾಧಾನಿತ ನಾಯಕರು ಇದ್ದಾರೆ ಅವರಿಗೆ ಗೆಲ್ಲಿಸುವ ಟಾಸ್ಕ್ ಕೊಟ್ಟಿದ್ದಾರೆ. ಇನ್ನು ಡಿ.ಕೆ ಬ್ರದರ್ಸ್ ಅಡ್ಡಾದಲ್ಲಿ ರಣಕಹಳೆ ಮೊಳಗಿಸಿದ ಶಾ 5 ಲಕ್ಷ ಅಂತರದಲ್ಲಿ ಡಾಕ್ಟರ್ ಸಿ.ಎನ್ ಮಂಜುನಾಥ್( Dr. C.N.Manjunath) ಗೆಲ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಡಿಸಿಎಂ  ಡಿ.ಕೆ ಶಿವಕುಮಾರ್‌ರನ್ನ(DK Shivakumar) ಕ್ಷೇತ್ರದಲ್ಲೇ ಕಟ್ಟಿ ಹಾಕೋದು ಬಿಜೆಪಿಯ ಪ್ಲ್ಯಾನ್‌ ಆಗಿದೆ. ರಾಜ್ಯಾದ್ಯಂತ ಡಿಕೆಶಿ ಹೆಚ್ಚು ಓಡಾಡದಂತೆ ತಡೆಯುವ ಉದ್ದೇಶ ಇದರ ಹಿಂದಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಹಣಕಾಸಿನ ತೊಡಕಿದ್ದು, ವೃತ್ತಿಯಲ್ಲಿ ಅನುಕೂಲ ಇದೆ..

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more