Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Published : Apr 03, 2024, 10:02 AM ISTUpdated : Apr 03, 2024, 10:03 AM IST

ಡಿಕೆ ಬ್ರದರ್ಸ್ ಕೋಟೆಯಿಂದಲೇ ಅಮಿತ್ ಶಾ ರಣಕಹಳೆ 
ರೋಡ್ ಶೋ ಮೂಲಕ ಅಲೆ ಎಬ್ಬಿಸಿದ ಅಮಿತ್ ಶಾ
ಡಿಕೆಶಿ ಸೋದರರಿಗೆ ನಡುಕ ಹುಟ್ಟಿಸಿತಾ ರೋಡ್ ಶೋ?

ಲೋಕಸಭೆ ಎಲೆಕ್ಷನ್‌ನಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ(Amit Shah) ರಣತಂತ್ರ ಹೆಣೆದಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿದ ಬಿಜೆಪಿ(BJP) ಚಾಣಕ್ಯ ಬಂಡಾಯ ಶಮನ ಜೊತೆಗೆ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ನೀತಿ ಪಾಠ ಮಾಡಿದ ಶಾ, ಯಾರು ಅಸಮಾಧಾನಿತ ನಾಯಕರು ಇದ್ದಾರೆ ಅವರಿಗೆ ಗೆಲ್ಲಿಸುವ ಟಾಸ್ಕ್ ಕೊಟ್ಟಿದ್ದಾರೆ. ಇನ್ನು ಡಿ.ಕೆ ಬ್ರದರ್ಸ್ ಅಡ್ಡಾದಲ್ಲಿ ರಣಕಹಳೆ ಮೊಳಗಿಸಿದ ಶಾ 5 ಲಕ್ಷ ಅಂತರದಲ್ಲಿ ಡಾಕ್ಟರ್ ಸಿ.ಎನ್ ಮಂಜುನಾಥ್( Dr. C.N.Manjunath) ಗೆಲ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಡಿಸಿಎಂ  ಡಿ.ಕೆ ಶಿವಕುಮಾರ್‌ರನ್ನ(DK Shivakumar) ಕ್ಷೇತ್ರದಲ್ಲೇ ಕಟ್ಟಿ ಹಾಕೋದು ಬಿಜೆಪಿಯ ಪ್ಲ್ಯಾನ್‌ ಆಗಿದೆ. ರಾಜ್ಯಾದ್ಯಂತ ಡಿಕೆಶಿ ಹೆಚ್ಚು ಓಡಾಡದಂತೆ ತಡೆಯುವ ಉದ್ದೇಶ ಇದರ ಹಿಂದಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಹಣಕಾಸಿನ ತೊಡಕಿದ್ದು, ವೃತ್ತಿಯಲ್ಲಿ ಅನುಕೂಲ ಇದೆ..

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more