ಕರುನಾಡಲ್ಲಿ ಬಿಜೆಪಿ 'ಚಾಣಕ್ಯ' ಪವರ್‌ ಶೋ: ಕೇಸರಿ ಅಲೆ ಎಬ್ಬಿಸಲು ಅಬ್ಬರದ ಪ್ರಚಾರ

ಕರುನಾಡಲ್ಲಿ ಬಿಜೆಪಿ 'ಚಾಣಕ್ಯ' ಪವರ್‌ ಶೋ: ಕೇಸರಿ ಅಲೆ ಎಬ್ಬಿಸಲು ಅಬ್ಬರದ ಪ್ರಚಾರ

Published : Apr 28, 2023, 10:29 AM IST

ದಾವಣಗೆರೆಯಲ್ಲಿ ಇಂದು ಅಮಿತ್ ಶಾ ರಣೋತ್ಸಾಹ
ಕೇಸರಿ ಅಲೆ ಎಬ್ಬಿಸಲು ಬಿಜೆಪಿ ಚಾಣಕ್ಯನಿಂದ ಪ್ರಚಾರ
ಹರಿಹರದಲ್ಲಿ ಬಿಜೆಪಿ ಗೆಲ್ಲಿಸಲು ಅಮಿತ್‌ ಶಾ ರಣತಂತ್ರ

ದಾವಣಗೆರೆ: ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಅಮಿತ್‌ ಶಾ ಭರ್ಜರಿ ಪ್ರಚಾರ ಮಾಡಲಿದ್ದಾರೆ. ಮಧ್ಯಕರ್ನಾಟಕ ಭಾಗದಲ್ಲಿ ಕೇಸರಿ ಅಲೆ ಎಬ್ಬಿಸಲು ಅಮಿತ್‌ ಶಾ ಮುಂದಾಗಿದ್ದಾರೆ. ದಾವಣಗೆರೆಯಲ್ಲಿ ಇಂದು ಬಿಜೆಪಿ ಚಾಣಕ್ಯ ಭರ್ಜರಿ ರೋಡ್ ಶೋ ನಡೆಸಲಿದ್ದು, ಹರಿಹರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಈ ಮೂಲಕ ಹರಿಹರದಲ್ಲಿ ಕಮಲ ಅರಳಿಸಲು ಶಾ ರಣತಂತ್ರ ಹೂಡಿದ್ದಾರೆ. ಮಧ್ಯ ಕರ್ನಾಟಕ ಭಾಗ ಈಗಾಗಲೇ ಬಿಜೆಪಿಯ ಭದ್ರಕೋಟೆಯಾಗಿದ್ದು, ಏಳು ಕ್ಷೇತ್ರಗಳಲ್ಲಿ ಎರಡರಲ್ಲಿ ಮಾತ್ರ ಕಾಂಗ್ರೆಸ್‌ ಇದೆ. ಅಲ್ಲದೇ ಹರಿಹರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ತ್ರಿಕೋನ ಸ್ಪರ್ಧೆ ಇದೆ.

ಇದನ್ನೂ ವೀಕ್ಷಿಸಿ: ಮೋದಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್, ಕುರುಕ್ಷೇತ್ರಕ್ಕೆ ಗ್ರ್ಯಾಂಡ್‌ ಎಂಟ್ರಿ!

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more