Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Published : Feb 12, 2024, 06:30 PM ISTUpdated : Feb 12, 2024, 06:31 PM IST

ಸುತ್ತೂರು ತಪೋಭೂಮಿಯಲ್ಲಿ ಗೃಹ ಮಂತ್ರಿ..!
ರಾಜಕೀಯ ಸಂಚಲನ ಸೃಷ್ಟಿಸಿದ ಅಮಿತ್ ಶಾ..!
ಅಮಿತ್ ಶಾ ಭೇಟಿಯಿಂದ ಬಿಜೆಪಿಯಲ್ಲಿ ರಣೋತ್ಸಾಹ

ಅಮಿತ್ ಶಾ ಕರ್ನಾಟಕಕ್ಕೆ ಬಂದಿದ್ದಾರೆ. ಮೈಸೂರಿನಲ್ಲಿ(Mysore) ಟೆಂಪಲ್ ರನ್ ಮಾಡ್ತಾ ಇರೋ ಕೇಂದ್ರ ಗೃಹ ಮಂತ್ರಿ , ಲೋಕಸಭಾ ಚುನಾವಣೆಯ ರಣಕಾವನ್ನು ಹೆಚ್ಚಿಸಿದ್ದಾರೆ. ಬಿಜೆಪಿ(BJP) ಪಾಳಯದಲ್ಲಿ ಹೊಸ ಉತ್ಸಾಹ ಶುರುವಾಗಿದೆ. ಇನ್ನೊಂದು ಕಡೆ ಸಿದ್ದು ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಅಮಿತ್ ಶಾ ಭೇಟಿಯಿಂದ ಆಗಬಲ್ಲ ರಾಜಕೀಯ ಏರುಪೇರಿನ ಚರ್ಚೆಯೂ ಆಗ್ತಾ ಇದೆ. ಲೋಕಸಭಾ(Loksabha)ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗ್ತಾ ಇದೆ. ರಾಷ್ಟ್ರಾದ್ಯಂತ ಗೆಲುವು ಸೋಲಿನ ಲೆಕ್ಕಾಚಾರವೇ ಟ್ರೆಂಡಿಂಗ್ ಟಾಪಿಕ್.ರಾಜ್ಯದಲ್ಲೂ ಕೂಡ ಕಾಂಗ್ರೆಸ್ (Congress)ಅಧಿಕಾರದಲ್ಲಿ ಇರೋದ್ರಿಂದ ಲೋಕಸಭೆಯಲ್ಲಿ ಉತ್ತಮ ಪ್ರದರ್ಶನ ನೀಡೋಕೆ ಸಮರ ತಾಲೀಮು ನಡೆಸ್ತಾನೆ ಇದೆ. ಇನ್ನು ಬಿಜೆಪಿ ಪಕ್ಷವಂತೂ ಮೋದಿ ಜಪದ ಮೂಲಕವೇ ಚುನಾವಣೆಯನ್ನ ಎದುರಿಸೋಕೆ ಸಜ್ಜಾಗಿದೆ. ಈ ಮಧ್ಯೆ ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಬಂದಿರೋದು ಅನೇಕ ರಾಜಕೀಯ ಲೆಕ್ಕಾಚಾರಗಳನ್ನ ಬದಲು ಮಾಡಿತಾ ಅನ್ನೋ ಅನುಮಾನ ಹುಟ್ಟಿಸಿದೆ. ಮೈಸೂರಿನಲ್ಲಿ ದೇವಸ್ಥಾನ ಹಾಗೂ ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ ಕೊಟ್ಟರು. ಜಗಜ್ಯೋತಿ ಬಸವಣ್ಣನ ಗುಣಗಾನ ಮಾಡಿದರು.

ಇದನ್ನೂ ವೀಕ್ಷಿಸಿ:  Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more