Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Published : Feb 12, 2024, 06:30 PM ISTUpdated : Feb 12, 2024, 06:31 PM IST

ಸುತ್ತೂರು ತಪೋಭೂಮಿಯಲ್ಲಿ ಗೃಹ ಮಂತ್ರಿ..!
ರಾಜಕೀಯ ಸಂಚಲನ ಸೃಷ್ಟಿಸಿದ ಅಮಿತ್ ಶಾ..!
ಅಮಿತ್ ಶಾ ಭೇಟಿಯಿಂದ ಬಿಜೆಪಿಯಲ್ಲಿ ರಣೋತ್ಸಾಹ

ಅಮಿತ್ ಶಾ ಕರ್ನಾಟಕಕ್ಕೆ ಬಂದಿದ್ದಾರೆ. ಮೈಸೂರಿನಲ್ಲಿ(Mysore) ಟೆಂಪಲ್ ರನ್ ಮಾಡ್ತಾ ಇರೋ ಕೇಂದ್ರ ಗೃಹ ಮಂತ್ರಿ , ಲೋಕಸಭಾ ಚುನಾವಣೆಯ ರಣಕಾವನ್ನು ಹೆಚ್ಚಿಸಿದ್ದಾರೆ. ಬಿಜೆಪಿ(BJP) ಪಾಳಯದಲ್ಲಿ ಹೊಸ ಉತ್ಸಾಹ ಶುರುವಾಗಿದೆ. ಇನ್ನೊಂದು ಕಡೆ ಸಿದ್ದು ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಅಮಿತ್ ಶಾ ಭೇಟಿಯಿಂದ ಆಗಬಲ್ಲ ರಾಜಕೀಯ ಏರುಪೇರಿನ ಚರ್ಚೆಯೂ ಆಗ್ತಾ ಇದೆ. ಲೋಕಸಭಾ(Loksabha)ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗ್ತಾ ಇದೆ. ರಾಷ್ಟ್ರಾದ್ಯಂತ ಗೆಲುವು ಸೋಲಿನ ಲೆಕ್ಕಾಚಾರವೇ ಟ್ರೆಂಡಿಂಗ್ ಟಾಪಿಕ್.ರಾಜ್ಯದಲ್ಲೂ ಕೂಡ ಕಾಂಗ್ರೆಸ್ (Congress)ಅಧಿಕಾರದಲ್ಲಿ ಇರೋದ್ರಿಂದ ಲೋಕಸಭೆಯಲ್ಲಿ ಉತ್ತಮ ಪ್ರದರ್ಶನ ನೀಡೋಕೆ ಸಮರ ತಾಲೀಮು ನಡೆಸ್ತಾನೆ ಇದೆ. ಇನ್ನು ಬಿಜೆಪಿ ಪಕ್ಷವಂತೂ ಮೋದಿ ಜಪದ ಮೂಲಕವೇ ಚುನಾವಣೆಯನ್ನ ಎದುರಿಸೋಕೆ ಸಜ್ಜಾಗಿದೆ. ಈ ಮಧ್ಯೆ ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಬಂದಿರೋದು ಅನೇಕ ರಾಜಕೀಯ ಲೆಕ್ಕಾಚಾರಗಳನ್ನ ಬದಲು ಮಾಡಿತಾ ಅನ್ನೋ ಅನುಮಾನ ಹುಟ್ಟಿಸಿದೆ. ಮೈಸೂರಿನಲ್ಲಿ ದೇವಸ್ಥಾನ ಹಾಗೂ ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ ಕೊಟ್ಟರು. ಜಗಜ್ಯೋತಿ ಬಸವಣ್ಣನ ಗುಣಗಾನ ಮಾಡಿದರು.

ಇದನ್ನೂ ವೀಕ್ಷಿಸಿ:  Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more