Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Published : Feb 12, 2024, 06:30 PM ISTUpdated : Feb 12, 2024, 06:31 PM IST

ಸುತ್ತೂರು ತಪೋಭೂಮಿಯಲ್ಲಿ ಗೃಹ ಮಂತ್ರಿ..!
ರಾಜಕೀಯ ಸಂಚಲನ ಸೃಷ್ಟಿಸಿದ ಅಮಿತ್ ಶಾ..!
ಅಮಿತ್ ಶಾ ಭೇಟಿಯಿಂದ ಬಿಜೆಪಿಯಲ್ಲಿ ರಣೋತ್ಸಾಹ

ಅಮಿತ್ ಶಾ ಕರ್ನಾಟಕಕ್ಕೆ ಬಂದಿದ್ದಾರೆ. ಮೈಸೂರಿನಲ್ಲಿ(Mysore) ಟೆಂಪಲ್ ರನ್ ಮಾಡ್ತಾ ಇರೋ ಕೇಂದ್ರ ಗೃಹ ಮಂತ್ರಿ , ಲೋಕಸಭಾ ಚುನಾವಣೆಯ ರಣಕಾವನ್ನು ಹೆಚ್ಚಿಸಿದ್ದಾರೆ. ಬಿಜೆಪಿ(BJP) ಪಾಳಯದಲ್ಲಿ ಹೊಸ ಉತ್ಸಾಹ ಶುರುವಾಗಿದೆ. ಇನ್ನೊಂದು ಕಡೆ ಸಿದ್ದು ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಅಮಿತ್ ಶಾ ಭೇಟಿಯಿಂದ ಆಗಬಲ್ಲ ರಾಜಕೀಯ ಏರುಪೇರಿನ ಚರ್ಚೆಯೂ ಆಗ್ತಾ ಇದೆ. ಲೋಕಸಭಾ(Loksabha)ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗ್ತಾ ಇದೆ. ರಾಷ್ಟ್ರಾದ್ಯಂತ ಗೆಲುವು ಸೋಲಿನ ಲೆಕ್ಕಾಚಾರವೇ ಟ್ರೆಂಡಿಂಗ್ ಟಾಪಿಕ್.ರಾಜ್ಯದಲ್ಲೂ ಕೂಡ ಕಾಂಗ್ರೆಸ್ (Congress)ಅಧಿಕಾರದಲ್ಲಿ ಇರೋದ್ರಿಂದ ಲೋಕಸಭೆಯಲ್ಲಿ ಉತ್ತಮ ಪ್ರದರ್ಶನ ನೀಡೋಕೆ ಸಮರ ತಾಲೀಮು ನಡೆಸ್ತಾನೆ ಇದೆ. ಇನ್ನು ಬಿಜೆಪಿ ಪಕ್ಷವಂತೂ ಮೋದಿ ಜಪದ ಮೂಲಕವೇ ಚುನಾವಣೆಯನ್ನ ಎದುರಿಸೋಕೆ ಸಜ್ಜಾಗಿದೆ. ಈ ಮಧ್ಯೆ ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಬಂದಿರೋದು ಅನೇಕ ರಾಜಕೀಯ ಲೆಕ್ಕಾಚಾರಗಳನ್ನ ಬದಲು ಮಾಡಿತಾ ಅನ್ನೋ ಅನುಮಾನ ಹುಟ್ಟಿಸಿದೆ. ಮೈಸೂರಿನಲ್ಲಿ ದೇವಸ್ಥಾನ ಹಾಗೂ ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ ಕೊಟ್ಟರು. ಜಗಜ್ಯೋತಿ ಬಸವಣ್ಣನ ಗುಣಗಾನ ಮಾಡಿದರು.

ಇದನ್ನೂ ವೀಕ್ಷಿಸಿ:  Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more