Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Amit Shah in Mysore: ಸಿದ್ದು ಭದ್ರಕೋಟೆಯಲ್ಲಿ ಆಗುತ್ತಾ ಮ್ಯಾಜಿಕ್..? ಲೋಕ ಗೆಲ್ಲೋಕೆ ಚಾಣಕ್ಯ ಸೂತ್ರ..!

Published : Feb 12, 2024, 06:30 PM ISTUpdated : Feb 12, 2024, 06:31 PM IST

ಸುತ್ತೂರು ತಪೋಭೂಮಿಯಲ್ಲಿ ಗೃಹ ಮಂತ್ರಿ..!
ರಾಜಕೀಯ ಸಂಚಲನ ಸೃಷ್ಟಿಸಿದ ಅಮಿತ್ ಶಾ..!
ಅಮಿತ್ ಶಾ ಭೇಟಿಯಿಂದ ಬಿಜೆಪಿಯಲ್ಲಿ ರಣೋತ್ಸಾಹ

ಅಮಿತ್ ಶಾ ಕರ್ನಾಟಕಕ್ಕೆ ಬಂದಿದ್ದಾರೆ. ಮೈಸೂರಿನಲ್ಲಿ(Mysore) ಟೆಂಪಲ್ ರನ್ ಮಾಡ್ತಾ ಇರೋ ಕೇಂದ್ರ ಗೃಹ ಮಂತ್ರಿ , ಲೋಕಸಭಾ ಚುನಾವಣೆಯ ರಣಕಾವನ್ನು ಹೆಚ್ಚಿಸಿದ್ದಾರೆ. ಬಿಜೆಪಿ(BJP) ಪಾಳಯದಲ್ಲಿ ಹೊಸ ಉತ್ಸಾಹ ಶುರುವಾಗಿದೆ. ಇನ್ನೊಂದು ಕಡೆ ಸಿದ್ದು ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಅಮಿತ್ ಶಾ ಭೇಟಿಯಿಂದ ಆಗಬಲ್ಲ ರಾಜಕೀಯ ಏರುಪೇರಿನ ಚರ್ಚೆಯೂ ಆಗ್ತಾ ಇದೆ. ಲೋಕಸಭಾ(Loksabha)ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗ್ತಾ ಇದೆ. ರಾಷ್ಟ್ರಾದ್ಯಂತ ಗೆಲುವು ಸೋಲಿನ ಲೆಕ್ಕಾಚಾರವೇ ಟ್ರೆಂಡಿಂಗ್ ಟಾಪಿಕ್.ರಾಜ್ಯದಲ್ಲೂ ಕೂಡ ಕಾಂಗ್ರೆಸ್ (Congress)ಅಧಿಕಾರದಲ್ಲಿ ಇರೋದ್ರಿಂದ ಲೋಕಸಭೆಯಲ್ಲಿ ಉತ್ತಮ ಪ್ರದರ್ಶನ ನೀಡೋಕೆ ಸಮರ ತಾಲೀಮು ನಡೆಸ್ತಾನೆ ಇದೆ. ಇನ್ನು ಬಿಜೆಪಿ ಪಕ್ಷವಂತೂ ಮೋದಿ ಜಪದ ಮೂಲಕವೇ ಚುನಾವಣೆಯನ್ನ ಎದುರಿಸೋಕೆ ಸಜ್ಜಾಗಿದೆ. ಈ ಮಧ್ಯೆ ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಬಂದಿರೋದು ಅನೇಕ ರಾಜಕೀಯ ಲೆಕ್ಕಾಚಾರಗಳನ್ನ ಬದಲು ಮಾಡಿತಾ ಅನ್ನೋ ಅನುಮಾನ ಹುಟ್ಟಿಸಿದೆ. ಮೈಸೂರಿನಲ್ಲಿ ದೇವಸ್ಥಾನ ಹಾಗೂ ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ ಕೊಟ್ಟರು. ಜಗಜ್ಯೋತಿ ಬಸವಣ್ಣನ ಗುಣಗಾನ ಮಾಡಿದರು.

ಇದನ್ನೂ ವೀಕ್ಷಿಸಿ:  Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more