ಬೀದರ್‌ನಲ್ಲಿ ಕಮಲ ಅರಳಿಸಲು ರಣತಂತ್ರ: 6 ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಶಾ

ಬೀದರ್‌ನಲ್ಲಿ ಕಮಲ ಅರಳಿಸಲು ರಣತಂತ್ರ: 6 ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಶಾ

Published : Apr 22, 2023, 11:29 AM IST

ಬೀದರ್‌ ಮೇಲೆ ಅಮಿತ್‌ ಶಾ ಕಣ್ಣು
6 ಕ್ಷೇತ್ರಗಳ ಗೆಲುವಿಗೆ ಶಾ ರಣತಂತ್ರ
ಗೆಲ್ಲುವ ವಿಶ್ವಾಸದಲ್ಲಿ ಪ್ರಭು ಚವ್ಹಾಣ್‌

ಬೀದರ್‌: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೇ ಆರಂಭವಾಗಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ. ಬೀದರ್‌ನಲ್ಲಿ ಚುನಾವಣಾ ಕಾವು ಜೋರಾಗಿದ್ದು, ಜಿಲ್ಲೆಯ ಆರು ಕ್ಷೇತ್ರಗಳ ಮೇಲೆ ಅಮಿತ್‌ ಶಾ ಕಣ್ಣಿಟ್ಟಂತೆ ಕಾಣುತ್ತಿದೆ. ಈ ಸಂಬಂಧ ಸಚಿವ ಪ್ರಭು ಚವ್ಹಾಣ್‌ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅಭಿವೃದ್ದಿ ಕೆಲಸದ ಆಧಾರದ ಮೇಲೆ ನಾವು ಜನರ ಮುಂದೆ ಹೋಗುತ್ತಿದ್ದೇವೆ. ಎಲ್ಲಾ ಕಡೆ  ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಜನ ನನ್ನ ಕೆಲಸ ನೋಡಿ ನನ್ನನ್ನು ಗೆಲ್ಲಿಸಲಿದ್ದಾರೆ. ಈ ಬಾರಿ ಬೀದರ್‌ನಲ್ಲಿ ಕಾಂಗ್ರೆಸ್‌ ಸೋಲಲಿದೆ ಎಂದು ಅವರು ಭವಿಷ್ಯ ನುಡಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more