ಬೀದರ್‌ನಲ್ಲಿ ಕಮಲ ಅರಳಿಸಲು ರಣತಂತ್ರ: 6 ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಶಾ

ಬೀದರ್‌ನಲ್ಲಿ ಕಮಲ ಅರಳಿಸಲು ರಣತಂತ್ರ: 6 ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಶಾ

Published : Apr 22, 2023, 11:29 AM IST

ಬೀದರ್‌ ಮೇಲೆ ಅಮಿತ್‌ ಶಾ ಕಣ್ಣು
6 ಕ್ಷೇತ್ರಗಳ ಗೆಲುವಿಗೆ ಶಾ ರಣತಂತ್ರ
ಗೆಲ್ಲುವ ವಿಶ್ವಾಸದಲ್ಲಿ ಪ್ರಭು ಚವ್ಹಾಣ್‌

ಬೀದರ್‌: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೇ ಆರಂಭವಾಗಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ. ಬೀದರ್‌ನಲ್ಲಿ ಚುನಾವಣಾ ಕಾವು ಜೋರಾಗಿದ್ದು, ಜಿಲ್ಲೆಯ ಆರು ಕ್ಷೇತ್ರಗಳ ಮೇಲೆ ಅಮಿತ್‌ ಶಾ ಕಣ್ಣಿಟ್ಟಂತೆ ಕಾಣುತ್ತಿದೆ. ಈ ಸಂಬಂಧ ಸಚಿವ ಪ್ರಭು ಚವ್ಹಾಣ್‌ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅಭಿವೃದ್ದಿ ಕೆಲಸದ ಆಧಾರದ ಮೇಲೆ ನಾವು ಜನರ ಮುಂದೆ ಹೋಗುತ್ತಿದ್ದೇವೆ. ಎಲ್ಲಾ ಕಡೆ  ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಜನ ನನ್ನ ಕೆಲಸ ನೋಡಿ ನನ್ನನ್ನು ಗೆಲ್ಲಿಸಲಿದ್ದಾರೆ. ಈ ಬಾರಿ ಬೀದರ್‌ನಲ್ಲಿ ಕಾಂಗ್ರೆಸ್‌ ಸೋಲಲಿದೆ ಎಂದು ಅವರು ಭವಿಷ್ಯ ನುಡಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more