ಬೀದರ್‌ನಲ್ಲಿ ಕಮಲ ಅರಳಿಸಲು ರಣತಂತ್ರ: 6 ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಶಾ

ಬೀದರ್‌ನಲ್ಲಿ ಕಮಲ ಅರಳಿಸಲು ರಣತಂತ್ರ: 6 ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಶಾ

Published : Apr 22, 2023, 11:29 AM IST

ಬೀದರ್‌ ಮೇಲೆ ಅಮಿತ್‌ ಶಾ ಕಣ್ಣು
6 ಕ್ಷೇತ್ರಗಳ ಗೆಲುವಿಗೆ ಶಾ ರಣತಂತ್ರ
ಗೆಲ್ಲುವ ವಿಶ್ವಾಸದಲ್ಲಿ ಪ್ರಭು ಚವ್ಹಾಣ್‌

ಬೀದರ್‌: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೇ ಆರಂಭವಾಗಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ. ಬೀದರ್‌ನಲ್ಲಿ ಚುನಾವಣಾ ಕಾವು ಜೋರಾಗಿದ್ದು, ಜಿಲ್ಲೆಯ ಆರು ಕ್ಷೇತ್ರಗಳ ಮೇಲೆ ಅಮಿತ್‌ ಶಾ ಕಣ್ಣಿಟ್ಟಂತೆ ಕಾಣುತ್ತಿದೆ. ಈ ಸಂಬಂಧ ಸಚಿವ ಪ್ರಭು ಚವ್ಹಾಣ್‌ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅಭಿವೃದ್ದಿ ಕೆಲಸದ ಆಧಾರದ ಮೇಲೆ ನಾವು ಜನರ ಮುಂದೆ ಹೋಗುತ್ತಿದ್ದೇವೆ. ಎಲ್ಲಾ ಕಡೆ  ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಜನ ನನ್ನ ಕೆಲಸ ನೋಡಿ ನನ್ನನ್ನು ಗೆಲ್ಲಿಸಲಿದ್ದಾರೆ. ಈ ಬಾರಿ ಬೀದರ್‌ನಲ್ಲಿ ಕಾಂಗ್ರೆಸ್‌ ಸೋಲಲಿದೆ ಎಂದು ಅವರು ಭವಿಷ್ಯ ನುಡಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more