ಬೀದರ್‌ನಲ್ಲಿ ಕಮಲ ಅರಳಿಸಲು ರಣತಂತ್ರ: 6 ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಶಾ

ಬೀದರ್‌ನಲ್ಲಿ ಕಮಲ ಅರಳಿಸಲು ರಣತಂತ್ರ: 6 ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಶಾ

Published : Apr 22, 2023, 11:29 AM IST

ಬೀದರ್‌ ಮೇಲೆ ಅಮಿತ್‌ ಶಾ ಕಣ್ಣು
6 ಕ್ಷೇತ್ರಗಳ ಗೆಲುವಿಗೆ ಶಾ ರಣತಂತ್ರ
ಗೆಲ್ಲುವ ವಿಶ್ವಾಸದಲ್ಲಿ ಪ್ರಭು ಚವ್ಹಾಣ್‌

ಬೀದರ್‌: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೇ ಆರಂಭವಾಗಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ. ಬೀದರ್‌ನಲ್ಲಿ ಚುನಾವಣಾ ಕಾವು ಜೋರಾಗಿದ್ದು, ಜಿಲ್ಲೆಯ ಆರು ಕ್ಷೇತ್ರಗಳ ಮೇಲೆ ಅಮಿತ್‌ ಶಾ ಕಣ್ಣಿಟ್ಟಂತೆ ಕಾಣುತ್ತಿದೆ. ಈ ಸಂಬಂಧ ಸಚಿವ ಪ್ರಭು ಚವ್ಹಾಣ್‌ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅಭಿವೃದ್ದಿ ಕೆಲಸದ ಆಧಾರದ ಮೇಲೆ ನಾವು ಜನರ ಮುಂದೆ ಹೋಗುತ್ತಿದ್ದೇವೆ. ಎಲ್ಲಾ ಕಡೆ  ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಜನ ನನ್ನ ಕೆಲಸ ನೋಡಿ ನನ್ನನ್ನು ಗೆಲ್ಲಿಸಲಿದ್ದಾರೆ. ಈ ಬಾರಿ ಬೀದರ್‌ನಲ್ಲಿ ಕಾಂಗ್ರೆಸ್‌ ಸೋಲಲಿದೆ ಎಂದು ಅವರು ಭವಿಷ್ಯ ನುಡಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more