Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

Published : Apr 03, 2024, 10:19 AM IST

ಹೈರಿಸ್ಕ್ ನಾಲ್ಕು ಕ್ಷೇತ್ರಗಳನ್ನು ಕಡ್ಡಾಯವಾಗಿ ಗೆಲ್ಲಿಸಲೇಬೇಕು
ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು
ಸುಖಾ ಸುಮ್ಮನೆ ಸಣ್ಣ ವಿಚಾರವನ್ನೂ ದೊಡ್ಡದು ಮಾಡಬೇಡಿ
ಬಿಜೆಪಿ ರೆಬೆಲ್‌ ನಾಯಕರಿಗೆ ವಾರ್ನ್‌ ಮಾಡಿದ ಅಮಿತ್‌ ಶಾ
 

ಹೈರಿಸ್ಕ್ ಕ್ಷೇತ್ರಗಳ ನಾಯಕರ ಜೊತೆ ಅಮಿತ್ ಶಾ(Amit Shah) ಸಭೆ ನಡೆಸಿದ್ದು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ನಾಯಕರು ಸಭೆಯಲ್ಲಿ ಭಾಗಿಯಾಗಿದ್ರು. ಈ 4 ಕ್ಷೇತ್ರಗಳಲ್ಲಿ ಆಂತರಿಕ ಬಂಡಾಯವನ್ನು ಬಿಜೆಪಿ(BJP) ಎದುರಿಸುತ್ತಿದೆ. ಬಂಡಾಯ ಶಮನದ ಜೊತೆಗೆ ಅಭ್ಯರ್ಥಿ ಗೆಲ್ಲಿಸಲು ರಣತಂತ್ರ ರೂಪಿಸಲಾಗಿದೆ. ಈ ಸಭೆಯಲ್ಲಿ ವಿಜಯೇಂದ್ರ, ಬಿಎಸ್‌ವೈ, ಅಶೋಕ್ ಸೇರಿ ಹಲವರು ಭಾಗಿಯಾಗಿದ್ದರು. ನಾಯಕರಿಗೆ ಸಂಘಟನಾ ಪಾಠವನ್ನು ಅಮಿತ್‌ ಶಾ ಮಾಡಿದರು. ಜೆಡಿಎಸ್(JDS), ಬಿಜೆಪಿ ಒಟ್ಟಾಗಿ ಕೆಲಸ ಮಾಡುವಂತೆ ನೀತಿ ಪಾಠ ಮಾಡಿದ್ದಾರೆ. ಬಂಡಾಯ ಇರುವ ಎಲ್ಲ 4 ಕ್ಷೇತ್ರದಲ್ಲಿ ಕಡ್ಡಾಯವಾಗಿ  ಗೆಲ್ಲಲೇಬೇಕು. ಮಧ್ಯಾಹ್ನ 1 ಗಂಟೆಯೊಳಗೆ ಬಹುತೇಕ ಮತದಾನ ಮುಗಿಯಬೇಕು. ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಅಮಿತ್‌ ಶಾ ಸೂಚಿಸಿದ್ದಾರಂತೆ.

ಇದನ್ನೂ ವೀಕ್ಷಿಸಿ:  Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more