Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

Published : Apr 03, 2024, 10:19 AM IST

ಹೈರಿಸ್ಕ್ ನಾಲ್ಕು ಕ್ಷೇತ್ರಗಳನ್ನು ಕಡ್ಡಾಯವಾಗಿ ಗೆಲ್ಲಿಸಲೇಬೇಕು
ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು
ಸುಖಾ ಸುಮ್ಮನೆ ಸಣ್ಣ ವಿಚಾರವನ್ನೂ ದೊಡ್ಡದು ಮಾಡಬೇಡಿ
ಬಿಜೆಪಿ ರೆಬೆಲ್‌ ನಾಯಕರಿಗೆ ವಾರ್ನ್‌ ಮಾಡಿದ ಅಮಿತ್‌ ಶಾ
 

ಹೈರಿಸ್ಕ್ ಕ್ಷೇತ್ರಗಳ ನಾಯಕರ ಜೊತೆ ಅಮಿತ್ ಶಾ(Amit Shah) ಸಭೆ ನಡೆಸಿದ್ದು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ನಾಯಕರು ಸಭೆಯಲ್ಲಿ ಭಾಗಿಯಾಗಿದ್ರು. ಈ 4 ಕ್ಷೇತ್ರಗಳಲ್ಲಿ ಆಂತರಿಕ ಬಂಡಾಯವನ್ನು ಬಿಜೆಪಿ(BJP) ಎದುರಿಸುತ್ತಿದೆ. ಬಂಡಾಯ ಶಮನದ ಜೊತೆಗೆ ಅಭ್ಯರ್ಥಿ ಗೆಲ್ಲಿಸಲು ರಣತಂತ್ರ ರೂಪಿಸಲಾಗಿದೆ. ಈ ಸಭೆಯಲ್ಲಿ ವಿಜಯೇಂದ್ರ, ಬಿಎಸ್‌ವೈ, ಅಶೋಕ್ ಸೇರಿ ಹಲವರು ಭಾಗಿಯಾಗಿದ್ದರು. ನಾಯಕರಿಗೆ ಸಂಘಟನಾ ಪಾಠವನ್ನು ಅಮಿತ್‌ ಶಾ ಮಾಡಿದರು. ಜೆಡಿಎಸ್(JDS), ಬಿಜೆಪಿ ಒಟ್ಟಾಗಿ ಕೆಲಸ ಮಾಡುವಂತೆ ನೀತಿ ಪಾಠ ಮಾಡಿದ್ದಾರೆ. ಬಂಡಾಯ ಇರುವ ಎಲ್ಲ 4 ಕ್ಷೇತ್ರದಲ್ಲಿ ಕಡ್ಡಾಯವಾಗಿ  ಗೆಲ್ಲಲೇಬೇಕು. ಮಧ್ಯಾಹ್ನ 1 ಗಂಟೆಯೊಳಗೆ ಬಹುತೇಕ ಮತದಾನ ಮುಗಿಯಬೇಕು. ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಅಮಿತ್‌ ಶಾ ಸೂಚಿಸಿದ್ದಾರಂತೆ.

ಇದನ್ನೂ ವೀಕ್ಷಿಸಿ:  Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more