Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

Published : Apr 03, 2024, 10:19 AM IST

ಹೈರಿಸ್ಕ್ ನಾಲ್ಕು ಕ್ಷೇತ್ರಗಳನ್ನು ಕಡ್ಡಾಯವಾಗಿ ಗೆಲ್ಲಿಸಲೇಬೇಕು
ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು
ಸುಖಾ ಸುಮ್ಮನೆ ಸಣ್ಣ ವಿಚಾರವನ್ನೂ ದೊಡ್ಡದು ಮಾಡಬೇಡಿ
ಬಿಜೆಪಿ ರೆಬೆಲ್‌ ನಾಯಕರಿಗೆ ವಾರ್ನ್‌ ಮಾಡಿದ ಅಮಿತ್‌ ಶಾ
 

ಹೈರಿಸ್ಕ್ ಕ್ಷೇತ್ರಗಳ ನಾಯಕರ ಜೊತೆ ಅಮಿತ್ ಶಾ(Amit Shah) ಸಭೆ ನಡೆಸಿದ್ದು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ನಾಯಕರು ಸಭೆಯಲ್ಲಿ ಭಾಗಿಯಾಗಿದ್ರು. ಈ 4 ಕ್ಷೇತ್ರಗಳಲ್ಲಿ ಆಂತರಿಕ ಬಂಡಾಯವನ್ನು ಬಿಜೆಪಿ(BJP) ಎದುರಿಸುತ್ತಿದೆ. ಬಂಡಾಯ ಶಮನದ ಜೊತೆಗೆ ಅಭ್ಯರ್ಥಿ ಗೆಲ್ಲಿಸಲು ರಣತಂತ್ರ ರೂಪಿಸಲಾಗಿದೆ. ಈ ಸಭೆಯಲ್ಲಿ ವಿಜಯೇಂದ್ರ, ಬಿಎಸ್‌ವೈ, ಅಶೋಕ್ ಸೇರಿ ಹಲವರು ಭಾಗಿಯಾಗಿದ್ದರು. ನಾಯಕರಿಗೆ ಸಂಘಟನಾ ಪಾಠವನ್ನು ಅಮಿತ್‌ ಶಾ ಮಾಡಿದರು. ಜೆಡಿಎಸ್(JDS), ಬಿಜೆಪಿ ಒಟ್ಟಾಗಿ ಕೆಲಸ ಮಾಡುವಂತೆ ನೀತಿ ಪಾಠ ಮಾಡಿದ್ದಾರೆ. ಬಂಡಾಯ ಇರುವ ಎಲ್ಲ 4 ಕ್ಷೇತ್ರದಲ್ಲಿ ಕಡ್ಡಾಯವಾಗಿ  ಗೆಲ್ಲಲೇಬೇಕು. ಮಧ್ಯಾಹ್ನ 1 ಗಂಟೆಯೊಳಗೆ ಬಹುತೇಕ ಮತದಾನ ಮುಗಿಯಬೇಕು. ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಅಮಿತ್‌ ಶಾ ಸೂಚಿಸಿದ್ದಾರಂತೆ.

ಇದನ್ನೂ ವೀಕ್ಷಿಸಿ:  Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more