ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

Published : Sep 04, 2021, 03:47 PM IST

ಅಮಿತ್ ಶಾ ಹೇಳಿದಂತೆ  ಮುಂದಿನ 2023ರ ಎಲೆಕ್ಷನ್​​ನಲ್ಲಿ ಬಿಜೆಪಿ ಎಲೆಕ್ಷನ್​​​ ರಥಕ್ಕೆ ಬೊಮ್ಮಾಯಿ ಸಾರಥಿ ಆಗಲಿದ್ದಾರೆ. ಇದು ಇನ್ನುಳಿದ ಕೆಲ ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ದಿಢೀರ್ ಅಂಯ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನ ಭೇಟಿ ಮಾಡಿರುವುದು ರಾಜ್ಯ ಬಿಜೆಪಿ ಭಾರೀ ಸಂಚಲನ ಮೂಡಿಸಿದೆ.

ಬೆಂಗಳೂರು, (ಸೆ.04): ಬಿಜೆಪಿಯ ಮುಂದಿನ ಚುನಾವಣೆ ಯಾರ ನೇತೃತ್ವದಲ್ಲಿ ನಡೆಯುತ್ತೆ ಅನ್ನೋ ಗೊಂದಲಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರೆ ಎಳೆದಿದ್ದಾರೆ.

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

ಅಮಿತ್ ಶಾ ಹೇಳಿದಂತೆ  ಮುಂದಿನ 2023ರ ಎಲೆಕ್ಷನ್​​ನಲ್ಲಿ ಬಿಜೆಪಿ ಎಲೆಕ್ಷನ್​​​ ರಥಕ್ಕೆ ಬೊಮ್ಮಾಯಿ ಸಾರಥಿ ಆಗಲಿದ್ದಾರೆ. ಇದು ಇನ್ನುಳಿದ ಕೆಲ ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ದಿಢೀರ್ ಅಂಯ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನ ಭೇಟಿ ಮಾಡಿರುವುದು ರಾಜ್ಯ ಬಿಜೆಪಿ ಭಾರೀ ಸಂಚಲನ ಮೂಡಿಸಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?