ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

Published : Sep 04, 2021, 03:47 PM IST

ಅಮಿತ್ ಶಾ ಹೇಳಿದಂತೆ  ಮುಂದಿನ 2023ರ ಎಲೆಕ್ಷನ್​​ನಲ್ಲಿ ಬಿಜೆಪಿ ಎಲೆಕ್ಷನ್​​​ ರಥಕ್ಕೆ ಬೊಮ್ಮಾಯಿ ಸಾರಥಿ ಆಗಲಿದ್ದಾರೆ. ಇದು ಇನ್ನುಳಿದ ಕೆಲ ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ದಿಢೀರ್ ಅಂಯ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನ ಭೇಟಿ ಮಾಡಿರುವುದು ರಾಜ್ಯ ಬಿಜೆಪಿ ಭಾರೀ ಸಂಚಲನ ಮೂಡಿಸಿದೆ.

ಬೆಂಗಳೂರು, (ಸೆ.04): ಬಿಜೆಪಿಯ ಮುಂದಿನ ಚುನಾವಣೆ ಯಾರ ನೇತೃತ್ವದಲ್ಲಿ ನಡೆಯುತ್ತೆ ಅನ್ನೋ ಗೊಂದಲಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರೆ ಎಳೆದಿದ್ದಾರೆ.

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

ಅಮಿತ್ ಶಾ ಹೇಳಿದಂತೆ  ಮುಂದಿನ 2023ರ ಎಲೆಕ್ಷನ್​​ನಲ್ಲಿ ಬಿಜೆಪಿ ಎಲೆಕ್ಷನ್​​​ ರಥಕ್ಕೆ ಬೊಮ್ಮಾಯಿ ಸಾರಥಿ ಆಗಲಿದ್ದಾರೆ. ಇದು ಇನ್ನುಳಿದ ಕೆಲ ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ದಿಢೀರ್ ಅಂಯ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನ ಭೇಟಿ ಮಾಡಿರುವುದು ರಾಜ್ಯ ಬಿಜೆಪಿ ಭಾರೀ ಸಂಚಲನ ಮೂಡಿಸಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!