Karnataka Election ಬೆಂಗಳೂರಿಗೆ 20 ಟಾರ್ಗೆಟ್‌! ಕಾಂಗ್ರೆಸ್‌ ಕ್ಷೇತ್ರಗಳ ಮೇಲೆಯೇ ಅಮಿತ್‌ ಶಾ ಕಣ್ಣು!

Karnataka Election ಬೆಂಗಳೂರಿಗೆ 20 ಟಾರ್ಗೆಟ್‌! ಕಾಂಗ್ರೆಸ್‌ ಕ್ಷೇತ್ರಗಳ ಮೇಲೆಯೇ ಅಮಿತ್‌ ಶಾ ಕಣ್ಣು!

Published : Feb 24, 2023, 07:45 PM IST

ಬೆಂಗಳೂರಿನಲ್ಲಿ ಪಕ್ಷಗಳ ಹೊಂದಾಣಿಕೆ ರಾಜಕೀಯ ಅಂತ್ಯಗೊಳಿಸಲು ಅಮಿತ್ ಶಾ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಪದೇ ಪದೇ ಗೆಲ್ಲುತ್ತಿರುವ ಕ್ಷೇತ್ರ ಗೆಲ್ಲಲು ಅಮಿತ್ ಶಾ ಸೂಚಿಸಿದ್ದಾರೆ.

ಬೆಂಗಳೂರಿನ 29 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ಈ ಕುರಿತು ಸಭೆ ನಡೆಸಿದ ಅಮಿತ್ ಶಾ, ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವಿನ ನಗೆ ಬೀರುತ್ತಿದ್ದಾರೆ. ಇದಕ್ಕೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಸತತವಾಗಿ ಗೆಲ್ಲುತ್ತಿರುವ ಕ್ಷೇತ್ರಗಳನ್ನು ಪ್ರಸ್ತಾಪಿಸಿದ ಅಮಿತ್ ಶಾ, ಇದು ಬಿಜೆಪಿ ಪಾಲಾಗಬೇಕು ಎಂದು ಸೂಚಿಸಿದ್ದಾರೆ. ಹೊಂದಾಣಿಕೆ ರಾಜಕೀಯ ಅಂತ್ಯಗೊಳಿಸಲು ಖಡಕ್ ವಾರ್ನಿಂಗ್ ನೀಡಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more