Karnataka Election ಬೆಂಗಳೂರಿಗೆ 20 ಟಾರ್ಗೆಟ್‌! ಕಾಂಗ್ರೆಸ್‌ ಕ್ಷೇತ್ರಗಳ ಮೇಲೆಯೇ ಅಮಿತ್‌ ಶಾ ಕಣ್ಣು!

Karnataka Election ಬೆಂಗಳೂರಿಗೆ 20 ಟಾರ್ಗೆಟ್‌! ಕಾಂಗ್ರೆಸ್‌ ಕ್ಷೇತ್ರಗಳ ಮೇಲೆಯೇ ಅಮಿತ್‌ ಶಾ ಕಣ್ಣು!

Published : Feb 24, 2023, 07:45 PM IST

ಬೆಂಗಳೂರಿನಲ್ಲಿ ಪಕ್ಷಗಳ ಹೊಂದಾಣಿಕೆ ರಾಜಕೀಯ ಅಂತ್ಯಗೊಳಿಸಲು ಅಮಿತ್ ಶಾ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಪದೇ ಪದೇ ಗೆಲ್ಲುತ್ತಿರುವ ಕ್ಷೇತ್ರ ಗೆಲ್ಲಲು ಅಮಿತ್ ಶಾ ಸೂಚಿಸಿದ್ದಾರೆ.

ಬೆಂಗಳೂರಿನ 29 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ಈ ಕುರಿತು ಸಭೆ ನಡೆಸಿದ ಅಮಿತ್ ಶಾ, ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವಿನ ನಗೆ ಬೀರುತ್ತಿದ್ದಾರೆ. ಇದಕ್ಕೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಸತತವಾಗಿ ಗೆಲ್ಲುತ್ತಿರುವ ಕ್ಷೇತ್ರಗಳನ್ನು ಪ್ರಸ್ತಾಪಿಸಿದ ಅಮಿತ್ ಶಾ, ಇದು ಬಿಜೆಪಿ ಪಾಲಾಗಬೇಕು ಎಂದು ಸೂಚಿಸಿದ್ದಾರೆ. ಹೊಂದಾಣಿಕೆ ರಾಜಕೀಯ ಅಂತ್ಯಗೊಳಿಸಲು ಖಡಕ್ ವಾರ್ನಿಂಗ್ ನೀಡಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more