Karnataka Election ಬೆಂಗಳೂರಿಗೆ 20 ಟಾರ್ಗೆಟ್‌! ಕಾಂಗ್ರೆಸ್‌ ಕ್ಷೇತ್ರಗಳ ಮೇಲೆಯೇ ಅಮಿತ್‌ ಶಾ ಕಣ್ಣು!

Karnataka Election ಬೆಂಗಳೂರಿಗೆ 20 ಟಾರ್ಗೆಟ್‌! ಕಾಂಗ್ರೆಸ್‌ ಕ್ಷೇತ್ರಗಳ ಮೇಲೆಯೇ ಅಮಿತ್‌ ಶಾ ಕಣ್ಣು!

Published : Feb 24, 2023, 07:45 PM IST

ಬೆಂಗಳೂರಿನಲ್ಲಿ ಪಕ್ಷಗಳ ಹೊಂದಾಣಿಕೆ ರಾಜಕೀಯ ಅಂತ್ಯಗೊಳಿಸಲು ಅಮಿತ್ ಶಾ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಪದೇ ಪದೇ ಗೆಲ್ಲುತ್ತಿರುವ ಕ್ಷೇತ್ರ ಗೆಲ್ಲಲು ಅಮಿತ್ ಶಾ ಸೂಚಿಸಿದ್ದಾರೆ.

ಬೆಂಗಳೂರಿನ 29 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ಈ ಕುರಿತು ಸಭೆ ನಡೆಸಿದ ಅಮಿತ್ ಶಾ, ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವಿನ ನಗೆ ಬೀರುತ್ತಿದ್ದಾರೆ. ಇದಕ್ಕೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಸತತವಾಗಿ ಗೆಲ್ಲುತ್ತಿರುವ ಕ್ಷೇತ್ರಗಳನ್ನು ಪ್ರಸ್ತಾಪಿಸಿದ ಅಮಿತ್ ಶಾ, ಇದು ಬಿಜೆಪಿ ಪಾಲಾಗಬೇಕು ಎಂದು ಸೂಚಿಸಿದ್ದಾರೆ. ಹೊಂದಾಣಿಕೆ ರಾಜಕೀಯ ಅಂತ್ಯಗೊಳಿಸಲು ಖಡಕ್ ವಾರ್ನಿಂಗ್ ನೀಡಿದ್ದಾರೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more