ಅಮಿತ್ ಶಾ ಭೇಟಿ ಬಳಿಕ ಖಾತೆ ಫೈನಲ್, ಕುತೂಹಲ ಮೂಡಿಸಿದೆ ಕ್ಲೈಮ್ಯಾಕ್ಸ್..!

ಅಮಿತ್ ಶಾ ಭೇಟಿ ಬಳಿಕ ಖಾತೆ ಫೈನಲ್, ಕುತೂಹಲ ಮೂಡಿಸಿದೆ ಕ್ಲೈಮ್ಯಾಕ್ಸ್..!

Published : Jan 16, 2021, 10:11 AM ISTUpdated : Jan 16, 2021, 11:06 AM IST

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದೂವರೆ ವರ್ಷ ಪೂರೈಸಿದ ಬೆನ್ನಲ್ಲೇ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಶಾ ನೇತೃತ್ವದಲ್ಲಿ ಮಹತ್ವದ ಕೋರ್‌ ಕಮಿಟಿ ಸಭೆ ನಡೆಯಲಿದೆ.

ಬೆಂಗಳೂರು (ಜ 16): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದೂವರೆ ವರ್ಷ ಪೂರೈಸಿದ ಬೆನ್ನಲ್ಲೇ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಶಾ ನೇತೃತ್ವದಲ್ಲಿ ಮಹತ್ವದ ಕೋರ್‌ ಕಮಿಟಿ ಸಭೆ ನಡೆಯಲಿದೆ.

ಅಮಿತ್ ಶಾ ಜೊತೆ ಚರ್ಚೆ ನಡೆಸಿದ ಬಳಿಕ ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.  ಇಂದು ಬೆಳಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಅಮಿತ್‌ ಶಾ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್‌ ಮೂಲಕ ಭದ್ರಾವತಿಗೆ ಪ್ರಯಾಣ ಬೆಳೆಸಲಿದ್ದಾರೆ. ಭದ್ರಾವತಿಯಲ್ಲಿ ಕೇಂದ್ರ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಭದ್ರಾವತಿಯಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!