Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

Published : Feb 05, 2024, 11:27 AM ISTUpdated : Feb 05, 2024, 11:28 AM IST

ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಸಿದ್ಧತೆ
ಸಿದ್ಧತೆ ನಡುವೆಯೇ ಚುನಾವಣೆ ಚಾಣಾಕ್ಯ ಎಂಟ್ರಿ
ಫೆ. 10 ಮತ್ತು 11 ರಂದು ಅಮಿತ್ ಶಾ ರಾಜ್ಯಕ್ಕೆ 

ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿ ರಾಜ್ಯಕ್ಕೆ ಅಮಿತ್‌ ಶಾ(Amit Shah) ಬರುತ್ತಿದ್ದಾರೆ. ಫೆಬ್ರವರಿ 10ರಂದು ದಾವಣಗೆರೆ(Davanagere), ಮೈಸೂರಿಗೆ(Mysore) ಭೇಟಿ ನೀಡಲಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ(Karnataka) ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ(BJP) ಈಗಾಗಲೇ ಪ್ಲ್ಯಾನ್‌ ಮಾಡುತ್ತಿದೆ. ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದಾರೆ. ಬಳಿಕ ದಾವಣಗೆರೆಯ ಕಾರ್ಯಕ್ರಮದಲ್ಲೂ ಅಮಿತ್ ಶಾ ಇರಲಿದ್ದಾರೆ. ಬಿಜೆಪಿ-ಜೆಡಿಎಸ್(JDS) ಮೈತ್ರಿ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ಮಹತ್ವ ಪಡೆದಿದೆ. ಕರ್ನಾಟಕದಲ್ಲಿ ಕಳೆದ ಬಾರಿ ಬಿಜೆಪಿ 25 ಸ್ಥಾನ ಗೆದ್ದಿತ್ತು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ಹೀಗಾಗಿ ಪ್ರಭಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಆದರೆ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಂತೆ ತಡೆಯಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಜ್ಞಾನವಾಪಿ ಮಸೀದಿಯಲ್ಲಿ ಅಕ್ಬರ್ ಭಾವೈಕ್ಯತೆಗಾಗಿ ಶಿವಲಿಂಗ ಇಟ್ಟಿದ್ನಾ!? ಮಂದಿರ ಒಡೆದು ಮಸೀದಿ ಕಟ್ಟಲಾಯ್ತಾ ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more