Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

Published : Feb 05, 2024, 11:27 AM ISTUpdated : Feb 05, 2024, 11:28 AM IST

ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಸಿದ್ಧತೆ
ಸಿದ್ಧತೆ ನಡುವೆಯೇ ಚುನಾವಣೆ ಚಾಣಾಕ್ಯ ಎಂಟ್ರಿ
ಫೆ. 10 ಮತ್ತು 11 ರಂದು ಅಮಿತ್ ಶಾ ರಾಜ್ಯಕ್ಕೆ 

ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿ ರಾಜ್ಯಕ್ಕೆ ಅಮಿತ್‌ ಶಾ(Amit Shah) ಬರುತ್ತಿದ್ದಾರೆ. ಫೆಬ್ರವರಿ 10ರಂದು ದಾವಣಗೆರೆ(Davanagere), ಮೈಸೂರಿಗೆ(Mysore) ಭೇಟಿ ನೀಡಲಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ(Karnataka) ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ(BJP) ಈಗಾಗಲೇ ಪ್ಲ್ಯಾನ್‌ ಮಾಡುತ್ತಿದೆ. ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದಾರೆ. ಬಳಿಕ ದಾವಣಗೆರೆಯ ಕಾರ್ಯಕ್ರಮದಲ್ಲೂ ಅಮಿತ್ ಶಾ ಇರಲಿದ್ದಾರೆ. ಬಿಜೆಪಿ-ಜೆಡಿಎಸ್(JDS) ಮೈತ್ರಿ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ಮಹತ್ವ ಪಡೆದಿದೆ. ಕರ್ನಾಟಕದಲ್ಲಿ ಕಳೆದ ಬಾರಿ ಬಿಜೆಪಿ 25 ಸ್ಥಾನ ಗೆದ್ದಿತ್ತು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ಹೀಗಾಗಿ ಪ್ರಭಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಆದರೆ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಂತೆ ತಡೆಯಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಜ್ಞಾನವಾಪಿ ಮಸೀದಿಯಲ್ಲಿ ಅಕ್ಬರ್ ಭಾವೈಕ್ಯತೆಗಾಗಿ ಶಿವಲಿಂಗ ಇಟ್ಟಿದ್ನಾ!? ಮಂದಿರ ಒಡೆದು ಮಸೀದಿ ಕಟ್ಟಲಾಯ್ತಾ ?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more