ಬಸವಕಲ್ಯಾಣದಲ್ಲಿ  ಅಮಿತ್ ಶಾ ಮಿಂಚಿನ ಸಂಚಾರ, ಹುತಾತ್ಮರ ಸ್ಮಾರಕ ಲೋಕಾರ್ಪಣೆ ಮಾಡಿದ ಶಾ

ಬಸವಕಲ್ಯಾಣದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ, ಹುತಾತ್ಮರ ಸ್ಮಾರಕ ಲೋಕಾರ್ಪಣೆ ಮಾಡಿದ ಶಾ

Published : Mar 26, 2023, 02:51 PM IST

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ.  ಮಾರ್ಚ್ 25ರಂದು ನರೇಂದ್ರ ಮೋದಿ  ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು. ಇಂದು ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ.  ಮಾರ್ಚ್ 25ರಂದು ನರೇಂದ್ರ ಮೋದಿ  ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು. ಇಂದು ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದ ಶಾ ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಬೀದರ್ ಏರ್ ಬೇಸ್ ನಿಂದ ಗೋರಟಾ ಗ್ರಾಮಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಇನ್ನೂರು ಕನ್ನಡಿಗರ ಹತ್ಯೆಯಾದ ಸ್ಥಳದಲ್ಲಿ ಗ್ರಾಮಸ್ಥರ ಜೊತೆ ಸಂವಾದ ನಡೆಸಿದರು. ನಂತರ ಗೋರಟಾ ಗ್ರಾಮದ  ಹುತಾತ್ಮರ ‌ಸ್ಮಾರಕ 103 ಅಡಿ ಎತ್ತರದ ಧ್ವಜ ಸ್ತಂಭ, ಸರ್ದಾರ್ ವಲ್ಲಭಭಾಯ್ ಪಟೇಲ್ ರ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದರು. ಪ್ರತಿಮೆ ಲೋಕಾರ್ಪಣೆ ‌ಬಳಿಕ ಕೇಶವ ಕಾರ್ಯ ಸಂವರ್ಧನ ಸಮೀತಿಯವರು ಆಯೋಜಿರುವ ವೇದಿಕೆ ಕಾರ್ಯಕ್ರಮದಲ್ಲಿ‌ ಭಾಗಿಯಾಗಿದ್ದರು.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more