ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

Published : Feb 12, 2024, 01:16 PM ISTUpdated : Feb 12, 2024, 01:17 PM IST

ಸಿಎಂ ತವರಿನಿಂದಲೇ ಬಿಜೆಪಿ ‘ಲೋಕ’ಸಮರ ತಾಲೀಮು 
ಮೈತ್ರಿ ವಿರೋಧಿಗಳಿಗೆ ವಾರ್ನ್.. ರಾಜ್ಯಾಧ್ಯಕ್ಷರಿಗೆ ಟಾಸ್ಕ್ 
ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆ

ಸಿಎಂ ತವರಿನಿಂದಲೇ ಬಿಜೆಪಿ ‘ಲೋಕ’ಸಮರ ತಾಲೀಮು ಆರಂಭಿಸಿದೆ. ಮೈತ್ರಿ ವಿರೋಧಿಗಳಿಗೆ ವಾರ್ನ್‌ ಕೊಟ್ಟಿದ್ದು, ರಾಜ್ಯಾಧ್ಯಕ್ಷರಿಗೆ ಟಾಸ್ಕ್  ನೀಡಲಾಗಿದೆ. ಹಳೆ ಮೈಸೂರು(Mysore) ದಿಗ್ವಿಜಯಕ್ಕೆ ಅಮಿತ್ (Amit Shah)ಚುನಾವಣಾ ರಣತಂತ್ರ ಹೂಡಿದಂತೆ ಕಾಣುತ್ತಿದೆ. ಸುತ್ತೂರು ಮಠದ(Suttur Math) ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಮಿತ್ ಶಾ, ಮೈಸೂರಿನಲ್ಲೇ ಸಭೆ ನಡೆಸಿ ಲೋಕಸಭೆಗೆ(Loksabha) ರಣತಂತ್ರ ಹೂಡಿದ್ದಾರೆ. ಮೈಸೂರಿನಲ್ಲಿ ಹೈವೋಲ್ಟೇಜ್ ಕೋರ್ ಕಮಿಟಿ ಸಭೆ ನಡೆದಿದೆ. ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗ್ತಿದೆ. ಮೈತ್ರಿ ವಿಚಾರದ ಅಪಸ್ವರಕ್ಕೆ ಮದ್ದರೆಯುವ ಯತ್ನ ಮಾಡಲಾಗಿದೆ. ಮೈತ್ರಿ ವಿರೋಧಿಗಳಿಗೆ ಖಡಕ್ ವಾರ್ನ್‌ನನ್ನು ಅಮಿತ್ ಶಾ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆ ಅಮಿತ್ ಶಾ ಒನ್ ಟು ಒನ್ ಮೀಟಿಂಗ್ ಮಾಡಿದ್ದು, ಜೆಡಿಎಸ್(JDS)-ಬಿಜೆಪಿ(BJP) ನಡುವಿನ ಕ್ಷೇತ್ರ ಹಂಚಿಕೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. 28 ಕ್ಷೇತ್ರಗಳಲ್ಲೂ ಗೆಲ್ಲುವ ಬಗ್ಗೆ ಅಮಿತ್ ಶಾ ಚರ್ಚೆ ನಡೆಸಿದ್ದಾರೆ.  

ಇದನ್ನೂ ವೀಕ್ಷಿಸಿ:  Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more