ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

Published : Feb 12, 2024, 01:16 PM ISTUpdated : Feb 12, 2024, 01:17 PM IST

ಸಿಎಂ ತವರಿನಿಂದಲೇ ಬಿಜೆಪಿ ‘ಲೋಕ’ಸಮರ ತಾಲೀಮು 
ಮೈತ್ರಿ ವಿರೋಧಿಗಳಿಗೆ ವಾರ್ನ್.. ರಾಜ್ಯಾಧ್ಯಕ್ಷರಿಗೆ ಟಾಸ್ಕ್ 
ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆ

ಸಿಎಂ ತವರಿನಿಂದಲೇ ಬಿಜೆಪಿ ‘ಲೋಕ’ಸಮರ ತಾಲೀಮು ಆರಂಭಿಸಿದೆ. ಮೈತ್ರಿ ವಿರೋಧಿಗಳಿಗೆ ವಾರ್ನ್‌ ಕೊಟ್ಟಿದ್ದು, ರಾಜ್ಯಾಧ್ಯಕ್ಷರಿಗೆ ಟಾಸ್ಕ್  ನೀಡಲಾಗಿದೆ. ಹಳೆ ಮೈಸೂರು(Mysore) ದಿಗ್ವಿಜಯಕ್ಕೆ ಅಮಿತ್ (Amit Shah)ಚುನಾವಣಾ ರಣತಂತ್ರ ಹೂಡಿದಂತೆ ಕಾಣುತ್ತಿದೆ. ಸುತ್ತೂರು ಮಠದ(Suttur Math) ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಮಿತ್ ಶಾ, ಮೈಸೂರಿನಲ್ಲೇ ಸಭೆ ನಡೆಸಿ ಲೋಕಸಭೆಗೆ(Loksabha) ರಣತಂತ್ರ ಹೂಡಿದ್ದಾರೆ. ಮೈಸೂರಿನಲ್ಲಿ ಹೈವೋಲ್ಟೇಜ್ ಕೋರ್ ಕಮಿಟಿ ಸಭೆ ನಡೆದಿದೆ. ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗ್ತಿದೆ. ಮೈತ್ರಿ ವಿಚಾರದ ಅಪಸ್ವರಕ್ಕೆ ಮದ್ದರೆಯುವ ಯತ್ನ ಮಾಡಲಾಗಿದೆ. ಮೈತ್ರಿ ವಿರೋಧಿಗಳಿಗೆ ಖಡಕ್ ವಾರ್ನ್‌ನನ್ನು ಅಮಿತ್ ಶಾ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆ ಅಮಿತ್ ಶಾ ಒನ್ ಟು ಒನ್ ಮೀಟಿಂಗ್ ಮಾಡಿದ್ದು, ಜೆಡಿಎಸ್(JDS)-ಬಿಜೆಪಿ(BJP) ನಡುವಿನ ಕ್ಷೇತ್ರ ಹಂಚಿಕೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. 28 ಕ್ಷೇತ್ರಗಳಲ್ಲೂ ಗೆಲ್ಲುವ ಬಗ್ಗೆ ಅಮಿತ್ ಶಾ ಚರ್ಚೆ ನಡೆಸಿದ್ದಾರೆ.  

ಇದನ್ನೂ ವೀಕ್ಷಿಸಿ:  Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more