ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

Published : Feb 12, 2024, 01:16 PM ISTUpdated : Feb 12, 2024, 01:17 PM IST

ಸಿಎಂ ತವರಿನಿಂದಲೇ ಬಿಜೆಪಿ ‘ಲೋಕ’ಸಮರ ತಾಲೀಮು 
ಮೈತ್ರಿ ವಿರೋಧಿಗಳಿಗೆ ವಾರ್ನ್.. ರಾಜ್ಯಾಧ್ಯಕ್ಷರಿಗೆ ಟಾಸ್ಕ್ 
ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆ

ಸಿಎಂ ತವರಿನಿಂದಲೇ ಬಿಜೆಪಿ ‘ಲೋಕ’ಸಮರ ತಾಲೀಮು ಆರಂಭಿಸಿದೆ. ಮೈತ್ರಿ ವಿರೋಧಿಗಳಿಗೆ ವಾರ್ನ್‌ ಕೊಟ್ಟಿದ್ದು, ರಾಜ್ಯಾಧ್ಯಕ್ಷರಿಗೆ ಟಾಸ್ಕ್  ನೀಡಲಾಗಿದೆ. ಹಳೆ ಮೈಸೂರು(Mysore) ದಿಗ್ವಿಜಯಕ್ಕೆ ಅಮಿತ್ (Amit Shah)ಚುನಾವಣಾ ರಣತಂತ್ರ ಹೂಡಿದಂತೆ ಕಾಣುತ್ತಿದೆ. ಸುತ್ತೂರು ಮಠದ(Suttur Math) ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಮಿತ್ ಶಾ, ಮೈಸೂರಿನಲ್ಲೇ ಸಭೆ ನಡೆಸಿ ಲೋಕಸಭೆಗೆ(Loksabha) ರಣತಂತ್ರ ಹೂಡಿದ್ದಾರೆ. ಮೈಸೂರಿನಲ್ಲಿ ಹೈವೋಲ್ಟೇಜ್ ಕೋರ್ ಕಮಿಟಿ ಸಭೆ ನಡೆದಿದೆ. ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗ್ತಿದೆ. ಮೈತ್ರಿ ವಿಚಾರದ ಅಪಸ್ವರಕ್ಕೆ ಮದ್ದರೆಯುವ ಯತ್ನ ಮಾಡಲಾಗಿದೆ. ಮೈತ್ರಿ ವಿರೋಧಿಗಳಿಗೆ ಖಡಕ್ ವಾರ್ನ್‌ನನ್ನು ಅಮಿತ್ ಶಾ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆ ಅಮಿತ್ ಶಾ ಒನ್ ಟು ಒನ್ ಮೀಟಿಂಗ್ ಮಾಡಿದ್ದು, ಜೆಡಿಎಸ್(JDS)-ಬಿಜೆಪಿ(BJP) ನಡುವಿನ ಕ್ಷೇತ್ರ ಹಂಚಿಕೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. 28 ಕ್ಷೇತ್ರಗಳಲ್ಲೂ ಗೆಲ್ಲುವ ಬಗ್ಗೆ ಅಮಿತ್ ಶಾ ಚರ್ಚೆ ನಡೆಸಿದ್ದಾರೆ.  

ಇದನ್ನೂ ವೀಕ್ಷಿಸಿ:  Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more