Watch Video: ರಾಷ್ಟ್ರ ರಾಜಕಾರಣದಲ್ಲಿ ನೇತಾ VS ಅಭಿನೇತಾ ಸಮರ! ರಾಜಕೀಯ ಅಗ್ನಿಪಥಕ್ಕೆ ಬಂದಿದ್ದು ಹೇಗೆ ಬಚ್ಚನ್ ?

Watch Video: ರಾಷ್ಟ್ರ ರಾಜಕಾರಣದಲ್ಲಿ ನೇತಾ VS ಅಭಿನೇತಾ ಸಮರ! ರಾಜಕೀಯ ಅಗ್ನಿಪಥಕ್ಕೆ ಬಂದಿದ್ದು ಹೇಗೆ ಬಚ್ಚನ್ ?

Published : Apr 22, 2024, 05:37 PM IST

ಹೇಮಾವತಿ ನಂದನ್‌ ಬಹುಗುಣ ವಿರುದ್ಧವಾಗಿ ಅಮಿತಾಬ್‌ ಬಚ್ಚನ್‌ರನ್ನು ರಾಜೀವ್‌ ಗಾಂಧಿ ಚುನಾವಣಾ ರಾಜಕೀಯಕ್ಕೆ ಆಹ್ವಾನ ನೀಡುತ್ತಾರೆ. 
 

ಅಕ್ಟೋಬರ್‌, 31 1984 ರಂದು ಇಂದಿರಾ ಗಾಂಧಿ ಮರಣ ಹೊಂದಿದರು. ಅಂದು ಸಂಜೆಯೇ ರಾಜೀವ್‌ ಗಾಂಧಿ ಪ್ರಧಾನಿ ಪಟ್ಟವನ್ನು ಸ್ವೀಕರಿಸಿದರು. ಆಪರೇಷನ್‌ ಬ್ಲೂ ಸ್ಟಾರ್‌ಗೆ ಇಂದಿರಾ ಗಾಂಧಿ ಬಲಿಯಾಗಿದ್ದರು. ಅವರ ಮರಣದ ನಂತರ ಮಾತನಾಡಿದ ರಾಜೀವ್‌ ಗಾಂಧಿ, ಇಂದಿರಾ ಗಾಂಧಿ ಅವರು ಮೃತರಾಗಿದ್ದಾರೆ. ಆದರೆ ಅವರ ಆತ್ಮ ಬದುಕಿದೆ. ಅಖಂಡ, ಶಾಂತಿಪೂರ್ಣ, ಕುಶಲ ಭಾರತದ ಕನಸು ಅವರದ್ದಾಗಿತ್ತು. ಜಾತಿಬೇಧದಿಂದ ದೂರವಾಗಿ ನಾವೆಲ್ಲರೂ ಒಂದಾಗಬೇಕು. ಅಕಾಲ ಮೃತ್ಯವಿನಿಂದ ಅವರು ನಮಗೆ ಆ ಕೆಲಸ ವಹಿಸಿದ್ದಾರೆ. ನಾನು ಆ ಜವಾಬ್ದಾರಿಯನ್ನು ನಿಮ್ಮ ಬಲ-ಬೆಂಬಲದಿಂದ ಪೂರ್ಣಗೊಳಿಸುತ್ತೇನೆ ಎಂದು ಹೇಳಿದ್ದರು. ಎಚ್‌.ಎನ್‌. ಬಹುಗುಣ ಉತ್ತರ ಪ್ರದೇಶದ ಸಿಎಂ ಆದ ಮೇಲೆ ಅಲ್ಲಿನ ಪರಿಸ್ಥಿತಿ ಸರಿಯಿರಲಿಲ್ಲ.

ಇದನ್ನೂ ವೀಕ್ಷಿಸಿ:  Priyanka Gandhi in Karnataka: ನಾಳೆ ಕರ್ನಾಟಕ ರಣಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ! ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more