ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

Published : Apr 25, 2023, 05:57 PM IST

ತೇರದಾಳದಲ್ಲಿ ಅಮಿತ್‌ ಶಾ ಪ್ರಚಾರ
ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ
ಬಿಜೆಪಿ ನಾಯಕರೇ ಮುಂದಿನ ಸಿಎಂ
 

ಬಾಗಲಕೋಟೆ: ಮುಖ್ಯಮಂತ್ರಿ ಹುದ್ದೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪೈಪೋಟಿ ನಡೆಸುತ್ತಿದ್ದಾರೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೇವಡಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಯಾಕೆ ಕಿತ್ತಾಟ ಮಾಡುತ್ತೀರಿ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ಈ ಬಾರಿ ಬಿಜೆಪಿಯೇ ಸರ್ಕಾರ ರಚನೆ ಮಾಡಲಿದೆ. ನಿಮಗೆ ಸರ್ಕಾರ ರಚಿಸುವಷ್ಟು ನಂಬರ್‌ ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಅಮಿತ್‌ ಶಾ ಕಾಂಗ್ರೆಸ್‌ಗೆ ವ್ಯಂಗ್ಯ ವಾಡಿದ್ದಾರೆ. ಇದೇ ವೇಳೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಸಚಿವ ಮುರಗೇಶ ನಿರಾಣಿ, ಗೋವಿಂದ ಕಾರಜೋಳ, ಜಗದೀಶ ಗುಡಗುಂಟಿ, ಸಿದ್ದು ಸವದಿ ಅವರನ್ನು ವೇದಿಕೆ ಮುಂಭಾಗದಲ್ಲಿ ಕರೆದು ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿಕೊಂಡರು. 

ಇದನ್ನೂ ವೀಕ್ಷಿಸಿ: Karnataka Election: ಬಿಜೆಪಿಯ ತ್ರಿಮೂರ್ತಿಗಳಿಂದ ಬದಲಾಗುತ್ತಾ ಮತ ಲೆಕ್ಕ ?

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more