ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

Published : Apr 25, 2023, 05:57 PM IST

ತೇರದಾಳದಲ್ಲಿ ಅಮಿತ್‌ ಶಾ ಪ್ರಚಾರ
ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ
ಬಿಜೆಪಿ ನಾಯಕರೇ ಮುಂದಿನ ಸಿಎಂ
 

ಬಾಗಲಕೋಟೆ: ಮುಖ್ಯಮಂತ್ರಿ ಹುದ್ದೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪೈಪೋಟಿ ನಡೆಸುತ್ತಿದ್ದಾರೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೇವಡಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಯಾಕೆ ಕಿತ್ತಾಟ ಮಾಡುತ್ತೀರಿ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ಈ ಬಾರಿ ಬಿಜೆಪಿಯೇ ಸರ್ಕಾರ ರಚನೆ ಮಾಡಲಿದೆ. ನಿಮಗೆ ಸರ್ಕಾರ ರಚಿಸುವಷ್ಟು ನಂಬರ್‌ ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಅಮಿತ್‌ ಶಾ ಕಾಂಗ್ರೆಸ್‌ಗೆ ವ್ಯಂಗ್ಯ ವಾಡಿದ್ದಾರೆ. ಇದೇ ವೇಳೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಸಚಿವ ಮುರಗೇಶ ನಿರಾಣಿ, ಗೋವಿಂದ ಕಾರಜೋಳ, ಜಗದೀಶ ಗುಡಗುಂಟಿ, ಸಿದ್ದು ಸವದಿ ಅವರನ್ನು ವೇದಿಕೆ ಮುಂಭಾಗದಲ್ಲಿ ಕರೆದು ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿಕೊಂಡರು. 

ಇದನ್ನೂ ವೀಕ್ಷಿಸಿ: Karnataka Election: ಬಿಜೆಪಿಯ ತ್ರಿಮೂರ್ತಿಗಳಿಂದ ಬದಲಾಗುತ್ತಾ ಮತ ಲೆಕ್ಕ ?

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more