ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

Published : Apr 25, 2023, 05:57 PM IST

ತೇರದಾಳದಲ್ಲಿ ಅಮಿತ್‌ ಶಾ ಪ್ರಚಾರ
ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ
ಬಿಜೆಪಿ ನಾಯಕರೇ ಮುಂದಿನ ಸಿಎಂ
 

ಬಾಗಲಕೋಟೆ: ಮುಖ್ಯಮಂತ್ರಿ ಹುದ್ದೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪೈಪೋಟಿ ನಡೆಸುತ್ತಿದ್ದಾರೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೇವಡಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಯಾಕೆ ಕಿತ್ತಾಟ ಮಾಡುತ್ತೀರಿ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ಈ ಬಾರಿ ಬಿಜೆಪಿಯೇ ಸರ್ಕಾರ ರಚನೆ ಮಾಡಲಿದೆ. ನಿಮಗೆ ಸರ್ಕಾರ ರಚಿಸುವಷ್ಟು ನಂಬರ್‌ ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಅಮಿತ್‌ ಶಾ ಕಾಂಗ್ರೆಸ್‌ಗೆ ವ್ಯಂಗ್ಯ ವಾಡಿದ್ದಾರೆ. ಇದೇ ವೇಳೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಸಚಿವ ಮುರಗೇಶ ನಿರಾಣಿ, ಗೋವಿಂದ ಕಾರಜೋಳ, ಜಗದೀಶ ಗುಡಗುಂಟಿ, ಸಿದ್ದು ಸವದಿ ಅವರನ್ನು ವೇದಿಕೆ ಮುಂಭಾಗದಲ್ಲಿ ಕರೆದು ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿಕೊಂಡರು. 

ಇದನ್ನೂ ವೀಕ್ಷಿಸಿ: Karnataka Election: ಬಿಜೆಪಿಯ ತ್ರಿಮೂರ್ತಿಗಳಿಂದ ಬದಲಾಗುತ್ತಾ ಮತ ಲೆಕ್ಕ ?

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more