ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

Published : Apr 25, 2023, 05:57 PM IST

ತೇರದಾಳದಲ್ಲಿ ಅಮಿತ್‌ ಶಾ ಪ್ರಚಾರ
ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ
ಬಿಜೆಪಿ ನಾಯಕರೇ ಮುಂದಿನ ಸಿಎಂ
 

ಬಾಗಲಕೋಟೆ: ಮುಖ್ಯಮಂತ್ರಿ ಹುದ್ದೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪೈಪೋಟಿ ನಡೆಸುತ್ತಿದ್ದಾರೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೇವಡಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಯಾಕೆ ಕಿತ್ತಾಟ ಮಾಡುತ್ತೀರಿ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ಈ ಬಾರಿ ಬಿಜೆಪಿಯೇ ಸರ್ಕಾರ ರಚನೆ ಮಾಡಲಿದೆ. ನಿಮಗೆ ಸರ್ಕಾರ ರಚಿಸುವಷ್ಟು ನಂಬರ್‌ ಬರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ವಿರುದ್ಧ ಅಮಿತ್‌ ಶಾ ಕಾಂಗ್ರೆಸ್‌ಗೆ ವ್ಯಂಗ್ಯ ವಾಡಿದ್ದಾರೆ. ಇದೇ ವೇಳೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಸಚಿವ ಮುರಗೇಶ ನಿರಾಣಿ, ಗೋವಿಂದ ಕಾರಜೋಳ, ಜಗದೀಶ ಗುಡಗುಂಟಿ, ಸಿದ್ದು ಸವದಿ ಅವರನ್ನು ವೇದಿಕೆ ಮುಂಭಾಗದಲ್ಲಿ ಕರೆದು ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿಕೊಂಡರು. 

ಇದನ್ನೂ ವೀಕ್ಷಿಸಿ: Karnataka Election: ಬಿಜೆಪಿಯ ತ್ರಿಮೂರ್ತಿಗಳಿಂದ ಬದಲಾಗುತ್ತಾ ಮತ ಲೆಕ್ಕ ?

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more