ಗುಂಡ್ಲುಪೇಟೆಯಲ್ಲಿ ಅಮಿತ್‌ ಶಾ ರೋಡ್‌ ಶೋ: ಹಳೇ ಮೈಸೂರು ಭಾಗವೇ ಕೇಸರಿ ಪಡೆ ಟಾರ್ಗೆಟ್‌

ಗುಂಡ್ಲುಪೇಟೆಯಲ್ಲಿ ಅಮಿತ್‌ ಶಾ ರೋಡ್‌ ಶೋ: ಹಳೇ ಮೈಸೂರು ಭಾಗವೇ ಕೇಸರಿ ಪಡೆ ಟಾರ್ಗೆಟ್‌

Published : Apr 24, 2023, 05:27 PM IST

ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ
ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್‌ ಪರ ಪ್ರಚಾರ
ಹಳೇ ಮೈಸೂರು ಭಾಗದಲ್ಲಿ ಗೆಲ್ಲಲು ಬಿಜೆಪಿ ತಂತ್ರ

ಚಾಮರಾಜನಗರ: ವಿಧಾನಸಭಾ ಚುನಾವಣೆ ಹಿನ್ನೆಲೆ ಗುಂಡ್ಲುಪೇಟೆಗೆ ಮೊಟ್ಟ ಮೊದಲ ಬಾರಿಗೆ ಆಗಮಿಸಿರುವ ಅಮಿತ್‌ ಶಾ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಪರ ರೋಡ್ ಶೋ ನಡೆಸಿದರು. ಈ ಮೂಲಕ ಬಿಜೆಪಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿದ್ದು, ಅಮಿತ್‌ ಶಾ ಪಕ್ಷಕ್ಕೆ ಮತವನ್ನು ನೀಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ಅಮಿತ್ ಶಾ ರೋಡ್‌ ಶೋ ಹಿನ್ನೆಲೆ ಸುಮಾರು 10ರಿಂದ 12 ಸಾವಿರ ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮತ್ತೆ ಮುಸ್ಲಿಂ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ. ಅವರು ತುಂಬಾ ಕೆಟ್ಟ ರಾಜಕಾರಣವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್‌ ಎಸ್‌ಸಿ, ಎಸ್‌ಟಿಗೆ ಮೀಸಲಾತಿಯನ್ನು ನೀಡಿಲ್ಲ ಎಂದು ಹೇಳುವ ಮೂಲಕ ಅಮಿತ್‌ ಶಾ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ: ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?