ಗುಂಡ್ಲುಪೇಟೆಯಲ್ಲಿ ಅಮಿತ್‌ ಶಾ ರೋಡ್‌ ಶೋ: ಹಳೇ ಮೈಸೂರು ಭಾಗವೇ ಕೇಸರಿ ಪಡೆ ಟಾರ್ಗೆಟ್‌

ಗುಂಡ್ಲುಪೇಟೆಯಲ್ಲಿ ಅಮಿತ್‌ ಶಾ ರೋಡ್‌ ಶೋ: ಹಳೇ ಮೈಸೂರು ಭಾಗವೇ ಕೇಸರಿ ಪಡೆ ಟಾರ್ಗೆಟ್‌

Published : Apr 24, 2023, 05:27 PM IST

ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ
ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್‌ ಪರ ಪ್ರಚಾರ
ಹಳೇ ಮೈಸೂರು ಭಾಗದಲ್ಲಿ ಗೆಲ್ಲಲು ಬಿಜೆಪಿ ತಂತ್ರ

ಚಾಮರಾಜನಗರ: ವಿಧಾನಸಭಾ ಚುನಾವಣೆ ಹಿನ್ನೆಲೆ ಗುಂಡ್ಲುಪೇಟೆಗೆ ಮೊಟ್ಟ ಮೊದಲ ಬಾರಿಗೆ ಆಗಮಿಸಿರುವ ಅಮಿತ್‌ ಶಾ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಪರ ರೋಡ್ ಶೋ ನಡೆಸಿದರು. ಈ ಮೂಲಕ ಬಿಜೆಪಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿದ್ದು, ಅಮಿತ್‌ ಶಾ ಪಕ್ಷಕ್ಕೆ ಮತವನ್ನು ನೀಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ಅಮಿತ್ ಶಾ ರೋಡ್‌ ಶೋ ಹಿನ್ನೆಲೆ ಸುಮಾರು 10ರಿಂದ 12 ಸಾವಿರ ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮತ್ತೆ ಮುಸ್ಲಿಂ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ. ಅವರು ತುಂಬಾ ಕೆಟ್ಟ ರಾಜಕಾರಣವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್‌ ಎಸ್‌ಸಿ, ಎಸ್‌ಟಿಗೆ ಮೀಸಲಾತಿಯನ್ನು ನೀಡಿಲ್ಲ ಎಂದು ಹೇಳುವ ಮೂಲಕ ಅಮಿತ್‌ ಶಾ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ: ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!