ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

Published : Apr 24, 2023, 03:15 PM IST

ಏರ್‌ಪೋರ್ಟ್‌ನಲ್ಲಿ ಶಾಗೆ ಭರ್ಜರಿ ಸ್ವಾಗತ
ರಾಮದಾಸ್‌ಗೆ ಅಮಿತ್‌ ಶಾ ಆತ್ಮೀಯ ಅಪ್ಪುಗೆ
ಶಾ ಅಪ್ಪುಗೆಯಿಂದ ರಾಮದಾಸ್‌ ಫುಲ್‌ ಖುಷ್‌

ಮೈಸೂರು: ಚುನಾವಣಾ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಅವರನ್ನು ದೇವಾಲಯದ ಬಳಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಶಾ ದೇವಿ ದರ್ಶನ ಪಡೆದರು. ಸಂಸದ ಪ್ರತಾಪ್‌ ಸಿಂಹ ಅಮಿತ್‌ ಶಾ ಜೊತೆಗಿದ್ದರು.  ಮಹಾಮಂಗಳಾರತಿ ಬಳಿಕ  ಶಾ ದೇವಿಗೆ ಪಾರ್ಥನೆ ಸಲ್ಲಿಸಿದರು. ಇನ್ನೂ ಅಮಿತ್‌ ಶಾ ಸ್ವಾಗತಿಸಲು ಶಾಸಕ ರಾಮದಾಸ್ ಏರ್‌ಪೋರ್ಟ್‌ಗೆ ತೆರಳಿದ್ದರು. ಈ ವೇಳೆ ಅಮಿತ್‌ ಶಾ ಅವರು ರಾಮದಾಸ್‌ಗೆ  ಆತ್ಮೀಯ ಅಪ್ಪುಗೆ ನೀಡಿದ್ದಾರೆ. ಈ ಹಿಂದೆ ಪ್ರಧಾನಿ ಮೈಸೂರಿಗೆ ಭೇಟಿ ನೀಡಿದ್ದಾಗ, ಕೆ.ಆರ್‌. ಕ್ಷೇತ್ರದ ಶಾಸಕ ಎಸ್‌.ಎ. ರಾಮದಾಸ್‌ಗೆ ಗುದ್ದು ನೀಡಿದ್ದರು.

ಇದನ್ನೂ ವೀಕ್ಷಿಸಿ: 'ಜಯ ವಾಹಿನಿ ರೋಡ್‌ ಶೋ'ಗೆ ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?