ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

Published : Apr 24, 2023, 03:15 PM IST

ಏರ್‌ಪೋರ್ಟ್‌ನಲ್ಲಿ ಶಾಗೆ ಭರ್ಜರಿ ಸ್ವಾಗತ
ರಾಮದಾಸ್‌ಗೆ ಅಮಿತ್‌ ಶಾ ಆತ್ಮೀಯ ಅಪ್ಪುಗೆ
ಶಾ ಅಪ್ಪುಗೆಯಿಂದ ರಾಮದಾಸ್‌ ಫುಲ್‌ ಖುಷ್‌

ಮೈಸೂರು: ಚುನಾವಣಾ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಅವರನ್ನು ದೇವಾಲಯದ ಬಳಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಶಾ ದೇವಿ ದರ್ಶನ ಪಡೆದರು. ಸಂಸದ ಪ್ರತಾಪ್‌ ಸಿಂಹ ಅಮಿತ್‌ ಶಾ ಜೊತೆಗಿದ್ದರು.  ಮಹಾಮಂಗಳಾರತಿ ಬಳಿಕ  ಶಾ ದೇವಿಗೆ ಪಾರ್ಥನೆ ಸಲ್ಲಿಸಿದರು. ಇನ್ನೂ ಅಮಿತ್‌ ಶಾ ಸ್ವಾಗತಿಸಲು ಶಾಸಕ ರಾಮದಾಸ್ ಏರ್‌ಪೋರ್ಟ್‌ಗೆ ತೆರಳಿದ್ದರು. ಈ ವೇಳೆ ಅಮಿತ್‌ ಶಾ ಅವರು ರಾಮದಾಸ್‌ಗೆ  ಆತ್ಮೀಯ ಅಪ್ಪುಗೆ ನೀಡಿದ್ದಾರೆ. ಈ ಹಿಂದೆ ಪ್ರಧಾನಿ ಮೈಸೂರಿಗೆ ಭೇಟಿ ನೀಡಿದ್ದಾಗ, ಕೆ.ಆರ್‌. ಕ್ಷೇತ್ರದ ಶಾಸಕ ಎಸ್‌.ಎ. ರಾಮದಾಸ್‌ಗೆ ಗುದ್ದು ನೀಡಿದ್ದರು.

ಇದನ್ನೂ ವೀಕ್ಷಿಸಿ: 'ಜಯ ವಾಹಿನಿ ರೋಡ್‌ ಶೋ'ಗೆ ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?