ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

Published : Apr 24, 2023, 03:15 PM IST

ಏರ್‌ಪೋರ್ಟ್‌ನಲ್ಲಿ ಶಾಗೆ ಭರ್ಜರಿ ಸ್ವಾಗತ
ರಾಮದಾಸ್‌ಗೆ ಅಮಿತ್‌ ಶಾ ಆತ್ಮೀಯ ಅಪ್ಪುಗೆ
ಶಾ ಅಪ್ಪುಗೆಯಿಂದ ರಾಮದಾಸ್‌ ಫುಲ್‌ ಖುಷ್‌

ಮೈಸೂರು: ಚುನಾವಣಾ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಅವರನ್ನು ದೇವಾಲಯದ ಬಳಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಶಾ ದೇವಿ ದರ್ಶನ ಪಡೆದರು. ಸಂಸದ ಪ್ರತಾಪ್‌ ಸಿಂಹ ಅಮಿತ್‌ ಶಾ ಜೊತೆಗಿದ್ದರು.  ಮಹಾಮಂಗಳಾರತಿ ಬಳಿಕ  ಶಾ ದೇವಿಗೆ ಪಾರ್ಥನೆ ಸಲ್ಲಿಸಿದರು. ಇನ್ನೂ ಅಮಿತ್‌ ಶಾ ಸ್ವಾಗತಿಸಲು ಶಾಸಕ ರಾಮದಾಸ್ ಏರ್‌ಪೋರ್ಟ್‌ಗೆ ತೆರಳಿದ್ದರು. ಈ ವೇಳೆ ಅಮಿತ್‌ ಶಾ ಅವರು ರಾಮದಾಸ್‌ಗೆ  ಆತ್ಮೀಯ ಅಪ್ಪುಗೆ ನೀಡಿದ್ದಾರೆ. ಈ ಹಿಂದೆ ಪ್ರಧಾನಿ ಮೈಸೂರಿಗೆ ಭೇಟಿ ನೀಡಿದ್ದಾಗ, ಕೆ.ಆರ್‌. ಕ್ಷೇತ್ರದ ಶಾಸಕ ಎಸ್‌.ಎ. ರಾಮದಾಸ್‌ಗೆ ಗುದ್ದು ನೀಡಿದ್ದರು.

ಇದನ್ನೂ ವೀಕ್ಷಿಸಿ: 'ಜಯ ವಾಹಿನಿ ರೋಡ್‌ ಶೋ'ಗೆ ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!