ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

Published : Jul 01, 2023, 01:01 PM IST

ಅನ್ನಭಾಗ್ಯ ಯೋಜನೆಯಡಿ ಕೇಂದ್ರದಿಂದ 5 ಕೆಜಿ ಅಕ್ಕಿ, ರಾಜ್ಯ ಸರ್ಕಾರದಿಂದ 170 ರೂ. ಹಣ ಕೊಡಲಾಗುವುದು ಎಂದು ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ.  

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣವನ್ನು ಇಂದಿನಿಂದಲೇ ಹಾಕಲಾಗುವುದು. ಶೇ.90 ರಷ್ಟು ಬಿಪಿಎಲ್‌ ಕಾರ್ಡ್‌ದಾರರ ಬ್ಯಾಂಕ್‌ ಖಾತೆ ಮಾಹಿತಿ ನಮ್ಮ ಬಳಿ ಇದೆ. ಅವರಿಗೆ ಈ ತಿಂಗಳ ಅಂತ್ಯದೊಳಗೆ ಹಣವನ್ನು ಹಾಕುತ್ತೇವೆ. ಒಬ್ಬರಿಗೆ 170 ರೂ. ಹಣವನ್ನು ಹಾಕಲಾಗುವುದು. ಇದರ ಜೊತೆಗೆ 5 ಕೆಜಿ ಅಕ್ಕಿ ಕೊಡಲಾಗುವುದು. ಅಲ್ಲದೇ ಇಂದಿನಿಂದ ಕಾಂಗ್ರೆಸ್‌ನ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆ ಅನುಷ್ಠಾನ ಆಗಿವೆ. ಸುಮಾರು 1 ಲಕ್ಷ 20 ಸಾವಿರ ಕಾರ್ಡ್ ಹೊಂದಿರುವವರಿಗೆ ಹಣವನ್ನು ಕೊಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಣ ಡಬಲ್ ಮಾಡ್ತೀನಿ ಅಂತ ಬಂದ್ರೆ ಹುಷಾರ್..!: ದುಡ್ಡು ಕೊಟ್ಟ ಲೇಡಿಯನ್ನೇ ಕಿಡ್ನ್ಯಾಪ್ ಮಾಡಿಬಿಟ್ರು..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!