ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

Published : Jul 01, 2023, 01:01 PM IST

ಅನ್ನಭಾಗ್ಯ ಯೋಜನೆಯಡಿ ಕೇಂದ್ರದಿಂದ 5 ಕೆಜಿ ಅಕ್ಕಿ, ರಾಜ್ಯ ಸರ್ಕಾರದಿಂದ 170 ರೂ. ಹಣ ಕೊಡಲಾಗುವುದು ಎಂದು ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ.  

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣವನ್ನು ಇಂದಿನಿಂದಲೇ ಹಾಕಲಾಗುವುದು. ಶೇ.90 ರಷ್ಟು ಬಿಪಿಎಲ್‌ ಕಾರ್ಡ್‌ದಾರರ ಬ್ಯಾಂಕ್‌ ಖಾತೆ ಮಾಹಿತಿ ನಮ್ಮ ಬಳಿ ಇದೆ. ಅವರಿಗೆ ಈ ತಿಂಗಳ ಅಂತ್ಯದೊಳಗೆ ಹಣವನ್ನು ಹಾಕುತ್ತೇವೆ. ಒಬ್ಬರಿಗೆ 170 ರೂ. ಹಣವನ್ನು ಹಾಕಲಾಗುವುದು. ಇದರ ಜೊತೆಗೆ 5 ಕೆಜಿ ಅಕ್ಕಿ ಕೊಡಲಾಗುವುದು. ಅಲ್ಲದೇ ಇಂದಿನಿಂದ ಕಾಂಗ್ರೆಸ್‌ನ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆ ಅನುಷ್ಠಾನ ಆಗಿವೆ. ಸುಮಾರು 1 ಲಕ್ಷ 20 ಸಾವಿರ ಕಾರ್ಡ್ ಹೊಂದಿರುವವರಿಗೆ ಹಣವನ್ನು ಕೊಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಣ ಡಬಲ್ ಮಾಡ್ತೀನಿ ಅಂತ ಬಂದ್ರೆ ಹುಷಾರ್..!: ದುಡ್ಡು ಕೊಟ್ಟ ಲೇಡಿಯನ್ನೇ ಕಿಡ್ನ್ಯಾಪ್ ಮಾಡಿಬಿಟ್ರು..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!