ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

Published : Jul 01, 2023, 01:01 PM IST

ಅನ್ನಭಾಗ್ಯ ಯೋಜನೆಯಡಿ ಕೇಂದ್ರದಿಂದ 5 ಕೆಜಿ ಅಕ್ಕಿ, ರಾಜ್ಯ ಸರ್ಕಾರದಿಂದ 170 ರೂ. ಹಣ ಕೊಡಲಾಗುವುದು ಎಂದು ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ.  

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣವನ್ನು ಇಂದಿನಿಂದಲೇ ಹಾಕಲಾಗುವುದು. ಶೇ.90 ರಷ್ಟು ಬಿಪಿಎಲ್‌ ಕಾರ್ಡ್‌ದಾರರ ಬ್ಯಾಂಕ್‌ ಖಾತೆ ಮಾಹಿತಿ ನಮ್ಮ ಬಳಿ ಇದೆ. ಅವರಿಗೆ ಈ ತಿಂಗಳ ಅಂತ್ಯದೊಳಗೆ ಹಣವನ್ನು ಹಾಕುತ್ತೇವೆ. ಒಬ್ಬರಿಗೆ 170 ರೂ. ಹಣವನ್ನು ಹಾಕಲಾಗುವುದು. ಇದರ ಜೊತೆಗೆ 5 ಕೆಜಿ ಅಕ್ಕಿ ಕೊಡಲಾಗುವುದು. ಅಲ್ಲದೇ ಇಂದಿನಿಂದ ಕಾಂಗ್ರೆಸ್‌ನ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆ ಅನುಷ್ಠಾನ ಆಗಿವೆ. ಸುಮಾರು 1 ಲಕ್ಷ 20 ಸಾವಿರ ಕಾರ್ಡ್ ಹೊಂದಿರುವವರಿಗೆ ಹಣವನ್ನು ಕೊಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಣ ಡಬಲ್ ಮಾಡ್ತೀನಿ ಅಂತ ಬಂದ್ರೆ ಹುಷಾರ್..!: ದುಡ್ಡು ಕೊಟ್ಟ ಲೇಡಿಯನ್ನೇ ಕಿಡ್ನ್ಯಾಪ್ ಮಾಡಿಬಿಟ್ರು..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್