ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

Published : Jul 01, 2023, 01:01 PM IST

ಅನ್ನಭಾಗ್ಯ ಯೋಜನೆಯಡಿ ಕೇಂದ್ರದಿಂದ 5 ಕೆಜಿ ಅಕ್ಕಿ, ರಾಜ್ಯ ಸರ್ಕಾರದಿಂದ 170 ರೂ. ಹಣ ಕೊಡಲಾಗುವುದು ಎಂದು ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ.  

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣವನ್ನು ಇಂದಿನಿಂದಲೇ ಹಾಕಲಾಗುವುದು. ಶೇ.90 ರಷ್ಟು ಬಿಪಿಎಲ್‌ ಕಾರ್ಡ್‌ದಾರರ ಬ್ಯಾಂಕ್‌ ಖಾತೆ ಮಾಹಿತಿ ನಮ್ಮ ಬಳಿ ಇದೆ. ಅವರಿಗೆ ಈ ತಿಂಗಳ ಅಂತ್ಯದೊಳಗೆ ಹಣವನ್ನು ಹಾಕುತ್ತೇವೆ. ಒಬ್ಬರಿಗೆ 170 ರೂ. ಹಣವನ್ನು ಹಾಕಲಾಗುವುದು. ಇದರ ಜೊತೆಗೆ 5 ಕೆಜಿ ಅಕ್ಕಿ ಕೊಡಲಾಗುವುದು. ಅಲ್ಲದೇ ಇಂದಿನಿಂದ ಕಾಂಗ್ರೆಸ್‌ನ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆ ಅನುಷ್ಠಾನ ಆಗಿವೆ. ಸುಮಾರು 1 ಲಕ್ಷ 20 ಸಾವಿರ ಕಾರ್ಡ್ ಹೊಂದಿರುವವರಿಗೆ ಹಣವನ್ನು ಕೊಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಣ ಡಬಲ್ ಮಾಡ್ತೀನಿ ಅಂತ ಬಂದ್ರೆ ಹುಷಾರ್..!: ದುಡ್ಡು ಕೊಟ್ಟ ಲೇಡಿಯನ್ನೇ ಕಿಡ್ನ್ಯಾಪ್ ಮಾಡಿಬಿಟ್ರು..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?