ಶ್ರೀರಾಮುಲು Vs ಆನಂದ್‌ ಸಿಂಗ್: ಯಾರ ತೆಕ್ಕೆಗೆ ಬಳ್ಳಾರಿ? ಗಣಿನಾಡಿನಲ್ಲಿ ಬಿಗ್‌ ಫೈಟ್!

ಶ್ರೀರಾಮುಲು Vs ಆನಂದ್‌ ಸಿಂಗ್: ಯಾರ ತೆಕ್ಕೆಗೆ ಬಳ್ಳಾರಿ? ಗಣಿನಾಡಿನಲ್ಲಿ ಬಿಗ್‌ ಫೈಟ್!

Suvarna News   | Asianet News
Published : Feb 07, 2020, 04:54 PM IST

ಸಚಿವ ಸಂಪುಟದ ಬೆನ್ನಲ್ಲೇ ಖಾತೆ ಹಂಚಿಕೆ  ಟೆನ್ಶನ್; ಜಿಲ್ಲಾ ಉಸ್ತುವಾರಿ ಕಗ್ಗಂಟು; ಬಳ್ಳಾರಿಯಲ್ಲಿ ಇಬ್ಬರು ಪ್ರಭಾವಿ ಸಚಿವರು; ಯಾರಿಗೆ ಸಿಗಲಿದೆ ಜಿಲ್ಲಾ ಉಸ್ತುವಾರಿ; ಆನಂದ್ ಸಿಂಗ್ ಹೇಳೋದೇನು? 

ಬಳ್ಳಾರಿ (ಫೆ.07): ಸಚಿವ ಸಂಪುಟದ ಬೆನ್ನಲ್ಲೇ ಖಾತೆ ಹಂಚಿಕೆ  ಟೆನ್ಶನ್ ಶುರುವಾಗಿದೆ. ಇನ್ನೊಂದು ಕಡೆ ಜಿಲ್ಲಾ ಉಸ್ತುವಾರಿ ಹಂಚಿಕೆ ಕೂಡಾ ಕಗ್ಗಂಟಾಗಿದೆ.

ಇದನ್ನೂ ನೋಡಿ | ಸಾಹುಕಾರ್ ಆಟಕ್ಕೆ ಮಣಿಯುತ್ತಾ 'ಹೈ' ಕಮಾಂಡ್? ...

ಗಣಿನಾಡು ಬಳ್ಳಾರಿಯಿಂದ ಇಬ್ಬರು ಪ್ರಭಾವಿ ಸಚಿವರು ಈಗ ಯಡಿಯೂರಪ್ಪ ಸಂಪುಟದಲ್ಲಿದ್ದಾರೆ. ಹಾಗಾದ್ರೆ ಯಾರಿಗೆ ಸಿಗಲಿದೆ ಜಿಲ್ಲಾ ಉಸ್ತುವಾರಿ ಪಟ್ಟ? ಆನಂದ್ ಸಿಂಗ್ ಈ ಬಗ್ಗೆ ಹೇಳೋದೇನು?

ಇದನ್ನೂ ನೋಡಿ | ಗ್ರಾಮಸ್ಥರ ಮೇಲೆ ತೇಜಸ್ವಿನಿ ರಮೇಶ್ ದಬ್ಬಾಳಿಕೆ ಆರೋಪ...

"

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ