ಶ್ರೀರಾಮುಲು Vs ಆನಂದ್‌ ಸಿಂಗ್: ಯಾರ ತೆಕ್ಕೆಗೆ ಬಳ್ಳಾರಿ? ಗಣಿನಾಡಿನಲ್ಲಿ ಬಿಗ್‌ ಫೈಟ್!

ಶ್ರೀರಾಮುಲು Vs ಆನಂದ್‌ ಸಿಂಗ್: ಯಾರ ತೆಕ್ಕೆಗೆ ಬಳ್ಳಾರಿ? ಗಣಿನಾಡಿನಲ್ಲಿ ಬಿಗ್‌ ಫೈಟ್!

Suvarna News   | Asianet News
Published : Feb 07, 2020, 04:54 PM IST

ಸಚಿವ ಸಂಪುಟದ ಬೆನ್ನಲ್ಲೇ ಖಾತೆ ಹಂಚಿಕೆ  ಟೆನ್ಶನ್; ಜಿಲ್ಲಾ ಉಸ್ತುವಾರಿ ಕಗ್ಗಂಟು; ಬಳ್ಳಾರಿಯಲ್ಲಿ ಇಬ್ಬರು ಪ್ರಭಾವಿ ಸಚಿವರು; ಯಾರಿಗೆ ಸಿಗಲಿದೆ ಜಿಲ್ಲಾ ಉಸ್ತುವಾರಿ; ಆನಂದ್ ಸಿಂಗ್ ಹೇಳೋದೇನು? 

ಬಳ್ಳಾರಿ (ಫೆ.07): ಸಚಿವ ಸಂಪುಟದ ಬೆನ್ನಲ್ಲೇ ಖಾತೆ ಹಂಚಿಕೆ  ಟೆನ್ಶನ್ ಶುರುವಾಗಿದೆ. ಇನ್ನೊಂದು ಕಡೆ ಜಿಲ್ಲಾ ಉಸ್ತುವಾರಿ ಹಂಚಿಕೆ ಕೂಡಾ ಕಗ್ಗಂಟಾಗಿದೆ.

ಇದನ್ನೂ ನೋಡಿ | ಸಾಹುಕಾರ್ ಆಟಕ್ಕೆ ಮಣಿಯುತ್ತಾ 'ಹೈ' ಕಮಾಂಡ್? ...

ಗಣಿನಾಡು ಬಳ್ಳಾರಿಯಿಂದ ಇಬ್ಬರು ಪ್ರಭಾವಿ ಸಚಿವರು ಈಗ ಯಡಿಯೂರಪ್ಪ ಸಂಪುಟದಲ್ಲಿದ್ದಾರೆ. ಹಾಗಾದ್ರೆ ಯಾರಿಗೆ ಸಿಗಲಿದೆ ಜಿಲ್ಲಾ ಉಸ್ತುವಾರಿ ಪಟ್ಟ? ಆನಂದ್ ಸಿಂಗ್ ಈ ಬಗ್ಗೆ ಹೇಳೋದೇನು?

ಇದನ್ನೂ ನೋಡಿ | ಗ್ರಾಮಸ್ಥರ ಮೇಲೆ ತೇಜಸ್ವಿನಿ ರಮೇಶ್ ದಬ್ಬಾಳಿಕೆ ಆರೋಪ...

"

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!