ಬಿಜೆಪಿಯಲ್ಲಿ ಕುಟುಂಬ ರಾಜಕೀಯ ಆರೋಪ: ಆನಂದ್ ಸಿಂಗ್‌ ವಿರುದ್ಧ ಸೆಡ್ಡು ಹೊಡೆದ ಸಹೋದರಿ

ಬಿಜೆಪಿಯಲ್ಲಿ ಕುಟುಂಬ ರಾಜಕೀಯ ಆರೋಪ: ಆನಂದ್ ಸಿಂಗ್‌ ವಿರುದ್ಧ ಸೆಡ್ಡು ಹೊಡೆದ ಸಹೋದರಿ

Published : Apr 13, 2023, 01:23 PM IST

ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ಅವರು ಸ್ವತ: ಸಹೋದರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಕುಟುಂಬ ರಾಜಕಾರಣ ಆರೋಪ ಮಾಡಿರುವ ಇವರು, ಹೊಸಪೇಟೆಯಿಂದ ಪಕ್ಷೇತರರಾಗಿ ಕಣಕ್ಕಿಳಿಯೋದಾಗಿಯೂ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಹಲವೆಡೆ ಬಂಡಾಯವೂ ಹೆಚ್ಚಾಗಿದೆ. ಇದೇ ರೀತಿ, ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್‌ ಸಿಂಗ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ಅವರು ಸ್ವತ: ಸಹೋದರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಕುಟುಂಬ ರಾಜಕಾರಣ ಆರೋಪ ಮಾಡಿರುವ ಇವರು, ಹೊಸಪೇಟೆಯಿಂದ ಪಕ್ಷೇತರರಾಗಿ ಕಣಕ್ಕಿಳಿಯೋದಾಗಿಯೂ ಹೇಳಿದ್ದಾರೆ. ಬ್ಲಾಕ್‌ಮೇಲ್‌ ಮಾಡಿ ಮಗನಿಗೆ ಟಿಕೆಟ್‌ ಕೊಡಿಸಿದ್ದಾರೆ ಎಂದೂ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ಆರೋಪಿಸಿದ್ದಾರೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more