ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

Published : Jul 22, 2021, 09:46 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಿದೆ. ಇದೇ ವೇಳೆ ಅನೇಕ ಸ್ವಾಮೀಜಿಗಳು ಸಿಎಂ ಬದಲಾವಣೆ ಮಾಡದಂತೆ ಹೇಳುತ್ತಿದ್ದಾರೆ. 

ಇದೀಗ ನೆರೆ ರಾಜ್ಯಗಳಿಂದಲೂ ಲಿಂಗಾಯತರ ಬೆಂಬಲ ಸಿಎಂ ಯಡಿಯೂರಪ್ಪ ಅವರಿಗೆ ಸಿಗುತ್ತಿದೆ. ಅವರನ್ನು ಕೆಳಗಿಳಿಸುವುದು ಸಮಂಜಸವಲ್ಲ ಎಂದು ಆಂಧ್ರ ಮಹಾರಾಷ್ಟ್ರದಲ್ಲಿಯೂ ಬೆಂಬಲ ನೀಡುತ್ತಿದ್ದಾರೆ. 

ಬೆಂಗಳೂರು (ಜು.22): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಿದೆ. ಇದೇ ವೇಳೆ ಅನೇಕ ಸ್ವಾಮೀಜಿಗಳು ಸಿಎಂ ಬದಲಾವಣೆ ಮಾಡದಂತೆ ಹೇಳುತ್ತಿದ್ದಾರೆ. 

ಬಿಎ​ಸ್‌ವೈ ಬದ​ಲಾ​ವಣೆ ಮಾಡಿದ್ದೇ ಆದ್ರೆ ಬಿಜೆಪಿ ಹೆಸರಿಲ್ಲದಂತೆ ಹೋಗ್ತದೆ: ಜೆಡಿಎಸ್‌ ನಾಯಕ

ಇದೀಗ ನೆರೆ ರಾಜ್ಯಗಳಿಂದಲೂ ಲಿಂಗಾಯತರ ಬೆಂಬಲ ಸಿಎಂ ಯಡಿಯೂರಪ್ಪ ಅವರಿಗೆ ಸಿಗುತ್ತಿದೆ. ಅವರನ್ನು ಕೆಳಗಿಳಿಸುವುದು ಸಮಂಜಸವಲ್ಲ ಎಂದು ಆಂಧ್ರ ಮಹಾರಾಷ್ಟ್ರದಲ್ಲಿಯೂ ಬೆಂಬಲ ನೀಡುತ್ತಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?