ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

Published : Jul 22, 2021, 09:46 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಿದೆ. ಇದೇ ವೇಳೆ ಅನೇಕ ಸ್ವಾಮೀಜಿಗಳು ಸಿಎಂ ಬದಲಾವಣೆ ಮಾಡದಂತೆ ಹೇಳುತ್ತಿದ್ದಾರೆ. 

ಇದೀಗ ನೆರೆ ರಾಜ್ಯಗಳಿಂದಲೂ ಲಿಂಗಾಯತರ ಬೆಂಬಲ ಸಿಎಂ ಯಡಿಯೂರಪ್ಪ ಅವರಿಗೆ ಸಿಗುತ್ತಿದೆ. ಅವರನ್ನು ಕೆಳಗಿಳಿಸುವುದು ಸಮಂಜಸವಲ್ಲ ಎಂದು ಆಂಧ್ರ ಮಹಾರಾಷ್ಟ್ರದಲ್ಲಿಯೂ ಬೆಂಬಲ ನೀಡುತ್ತಿದ್ದಾರೆ. 

ಬೆಂಗಳೂರು (ಜು.22): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಿದೆ. ಇದೇ ವೇಳೆ ಅನೇಕ ಸ್ವಾಮೀಜಿಗಳು ಸಿಎಂ ಬದಲಾವಣೆ ಮಾಡದಂತೆ ಹೇಳುತ್ತಿದ್ದಾರೆ. 

ಬಿಎ​ಸ್‌ವೈ ಬದ​ಲಾ​ವಣೆ ಮಾಡಿದ್ದೇ ಆದ್ರೆ ಬಿಜೆಪಿ ಹೆಸರಿಲ್ಲದಂತೆ ಹೋಗ್ತದೆ: ಜೆಡಿಎಸ್‌ ನಾಯಕ

ಇದೀಗ ನೆರೆ ರಾಜ್ಯಗಳಿಂದಲೂ ಲಿಂಗಾಯತರ ಬೆಂಬಲ ಸಿಎಂ ಯಡಿಯೂರಪ್ಪ ಅವರಿಗೆ ಸಿಗುತ್ತಿದೆ. ಅವರನ್ನು ಕೆಳಗಿಳಿಸುವುದು ಸಮಂಜಸವಲ್ಲ ಎಂದು ಆಂಧ್ರ ಮಹಾರಾಷ್ಟ್ರದಲ್ಲಿಯೂ ಬೆಂಬಲ ನೀಡುತ್ತಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!