ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರ ಆಕ್ರೋಶ: ಸಭೆಯಲ್ಲಿ ಬೆಂಬಲಿಗರ ಗಲಾಟೆ

ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರ ಆಕ್ರೋಶ: ಸಭೆಯಲ್ಲಿ ಬೆಂಬಲಿಗರ ಗಲಾಟೆ

Published : Dec 09, 2022, 05:57 PM IST

ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮೂಲ ಕಾಂಗ್ರೆಸ್ ನಾಯಕರನ್ನು ಬಿಟ್ಟು ಕಚೇರಿ ಉದ್ಘಾಟಿಸಿದ್ದಕ್ಕೆ ಕಾಂಗ್ರೆಸ್‌ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
 

ಹೊಸಕೋಟೆ ಕಾಂಗ್ರೆಸ್’‌ನಲ್ಲಿ  ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್‌ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಶರತ್‌ ಬಚ್ಚೇಗೌಡರ ಬೆಂಬಲಿಗರು ಹಾಗೂ ಮೂಲ ಕಾಂಗ್ರೆಸ್ಸಿಗರ ನಡುವೆ ಗಲಾಟೆ ನಡೆದಿದೆ. ಮೂಲ ಕಾಂಗ್ರೆಸ್ಸಿಗರಿಗೆ ಬೆಲೆ ನೀಡುತ್ತಿಲ್ಲ ಅನ್ನುವ ಆರೋಪದಲ್ಲಿ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕಚೇರಿ ಉದ್ಘಾಟನೆ, ಸದಸ್ಯತ್ವ ವಿಚಾರಗಳಲ್ಲಿ ಶರತ್ ಬಚ್ಚೇಗೌಡರ‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಯಕರ್ತರು ಕಿಡಿ ಕಾರಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more