ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರ ಆಕ್ರೋಶ: ಸಭೆಯಲ್ಲಿ ಬೆಂಬಲಿಗರ ಗಲಾಟೆ

ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರ ಆಕ್ರೋಶ: ಸಭೆಯಲ್ಲಿ ಬೆಂಬಲಿಗರ ಗಲಾಟೆ

Published : Dec 09, 2022, 05:57 PM IST

ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮೂಲ ಕಾಂಗ್ರೆಸ್ ನಾಯಕರನ್ನು ಬಿಟ್ಟು ಕಚೇರಿ ಉದ್ಘಾಟಿಸಿದ್ದಕ್ಕೆ ಕಾಂಗ್ರೆಸ್‌ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
 

ಹೊಸಕೋಟೆ ಕಾಂಗ್ರೆಸ್’‌ನಲ್ಲಿ  ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್‌ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಶರತ್‌ ಬಚ್ಚೇಗೌಡರ ಬೆಂಬಲಿಗರು ಹಾಗೂ ಮೂಲ ಕಾಂಗ್ರೆಸ್ಸಿಗರ ನಡುವೆ ಗಲಾಟೆ ನಡೆದಿದೆ. ಮೂಲ ಕಾಂಗ್ರೆಸ್ಸಿಗರಿಗೆ ಬೆಲೆ ನೀಡುತ್ತಿಲ್ಲ ಅನ್ನುವ ಆರೋಪದಲ್ಲಿ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕಚೇರಿ ಉದ್ಘಾಟನೆ, ಸದಸ್ಯತ್ವ ವಿಚಾರಗಳಲ್ಲಿ ಶರತ್ ಬಚ್ಚೇಗೌಡರ‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಯಕರ್ತರು ಕಿಡಿ ಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿಕೆ ಶಿವಕುಮಾರ್ ಒದ್ದಾಡುತ್ತಾರೆ: ಜಿ.ಪರಮೇಶ್ವರ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more