ರೈತರು, ಬಡವರ ಮಕ್ಕಳು ಉನ್ನತ ಹುದ್ದೆಗೆ ಹೋಗಲು ಕಾಂಗ್ರೆಸ್‌ಗೆ ಮತ ಹಾಕಿ: ಅಂಜಲಿ‌ ನಿಂಬಾಳ್ಕರ್

ರೈತರು, ಬಡವರ ಮಕ್ಕಳು ಉನ್ನತ ಹುದ್ದೆಗೆ ಹೋಗಲು ಕಾಂಗ್ರೆಸ್‌ಗೆ ಮತ ಹಾಕಿ: ಅಂಜಲಿ‌ ನಿಂಬಾಳ್ಕರ್

Published : Apr 26, 2024, 05:55 PM ISTUpdated : Apr 26, 2024, 05:57 PM IST

ಪ್ರಚಾರ ಸಭೆಯಲ್ಲಿ ಬಿಜೆಪಿಗರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ‌ ನಿಂಬಾಳ್ಕರ್ ಕಿಡಿಕಾರಿದ್ದು,ಬಿಜೆಪಿಗರು ಎಲ್ಲಾ ಇತಿಹಾಸ ತಿರುಚಿದ್ದಾರೆ ಎಂದರು. 
 

ಕಾರವಾರ: ಬಿಜೆಪಿಗರಿಗೆ ರಾಮನೊಬ್ಬನೇ ಸಾಕು, ಸೀತೆ ಬೇಡವಾಗಿದೆ. ಯಾವಾಗಲು ರಾಮನ ಜೊತೆ ಸೀತಾ,ಲಕ್ಷ್ಮಣ ಹಾಗೂ ಹನುಮ‌ ಇರಬೇಕು.
ಇದೇ ಹಿಂದುತ್ವದ ಸಂಸ್ಕೃತಿ, ಆದ್ರೆ ಬಿಜೆಪಿಗರು(BJP) ಎಲ್ಲಾ ಇತಿಹಾಸ ತಿರುಚಿದ್ದಾರೆ ಎಂದು ಹಳಿಯಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ‌ ನಿಂಬಾಳ್ಕರ್(Anjali Nimbalkar) ಹೇಳಿದ್ದಾರೆ. ಉತ್ತರ ಕನ್ನಡ(Uttara Kannada) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್, ಪ್ರಚಾರ ಸಭೆಯಲ್ಲಿ ಬಿಜೆಪಿಗರ ವಿರುದ್ಧ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಮಾಡಿ ದಾರಿ ತಪ್ಪಿಸುತ್ತಿದ್ದಾರೆ. ಈ ಬಾರಿ ಬಿಜೆಪಿಗರಿಗೆ ಬುದ್ಧಿ ಕಲಿಸಲು ಕಾಂಗ್ರೆಸ್ ಗೆ(Congress) ಮತ ಹಾಕಬೇಕಾಗಿದೆ. ಹಿಂದು ಧರ್ಮದಲ್ಲಿ ಒಂದೇ ಜಾತಿಗೆ ಸೀಮಿತವಾಗಿಲ್ಲ. ಹಿಂದು ಸಂಸ್ಕೃತಿ ಹಾಳು ಮಾಡಲು ಬಿಜೆಪಿಗರು ಹೊರಟಿದ್ದಾರೆ. ರೈತರ ಮಕ್ಕಳು, ಬಡವರ ಮಕ್ಕಳು ಉನ್ನತ ಹುದ್ದೆಗೆ ಹೋಗಲು ಕಾಂಗ್ರೆಸ್‌ಗೆ ಮತ ಹಾಕಬೇಕಾಗಿದೆ ಎಂದು ಅಂಜಲಿ‌ ನಿಂಬಾಳ್ಕರ್ ಹೇಳಿದರು.

ಇದನ್ನೂ ವೀಕ್ಷಿಸಿ: 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more